ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

Published : Feb 17, 2022, 07:14 PM IST

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರು, (ಫೆ.17): ಒಂದೆಡೆ ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಜೋರಾಗಿದೆ. ಇದರ ಮಧ್ಯೆ ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. 

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್, ಬಿ.ಎಂ.ಬಿ.ಎಂ.ಪಾಟೀಲ್​ ಹಾಜರುಪಡಿಸಿದರು.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more