ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

ವಿಧಾನಸಭೆಯಲ್ಲಿ ಧರಣಿ ಮುಂದುವರಿಸಲು ಕಾಂಗ್ರೆಸ್ ನಿರ್ಧಾರ, ಇದಕ್ಕೆ ಸಿಎಂ ಹೇಳಿದ್ದಿಷ್ಟು

Published : Feb 17, 2022, 07:14 PM IST

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

ಬೆಂಗಳೂರು, (ಫೆ.17): ಒಂದೆಡೆ ಕರ್ನಾಟಕದಲ್ಲಿ ಹಿಜಾಬ್ ಕಿಚ್ಚು ಜೋರಾಗಿದೆ. ಇದರ ಮಧ್ಯೆ ವಿಧಾನಸಭೆ ಸ್ಪೀಕರ್ ಕಚೇರಿಯಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸದನದಲ್ಲಿ ಧರಣಿ ಮುಂದುವರಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ. ವಿಧಾನಸಭೆ ಪುನರಾರಂಭವಾದ ನಂತರ ಕಾಂಗ್ರೆಸ್ ಶಾಸಕರು ರಾಷ್ಟ್ರಧ್ವಜ ಹಿಡಿದು ಕಲಾಪಕ್ಕೆ ಹಾಜರಾದರು. 

Asianet Suvarna Special ಕೈ-ಕೈ ಮಿಲಾಯಿಸುವ ಹಂತಕ್ಕೆ ಡಿಕೆಶಿ-ಈಶ್ವರಪ್ಪ, ಅಷ್ಟಕ್ಕೂ ಆಗಿದ್ದೇನು? ವೈಯಕ್ತಿಕ ದಾಳಿಗೆ ಕಾರಣವೇನು?

ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ದೇಶದ್ರೋಹಿ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಹಿಸಿದರು. ಕಾಂಗ್ರೆಸ್ ಪಕ್ಷದಿಂದ ಧ್ವಜ ಸಂಹಿತೆ ಉಲ್ಲಂಘನೆ ಆಗಿದೆ. ಅವರು ರಾಷ್ಟ್ರಧ್ವಜವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು. 

ಇದಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿಲುವಳಿ ಸೂಚನೆ ಸಂಬಂಧ ಎರಡೂ ಪಕ್ಷದ ಶಾಸಕರ ಸಂಧಾನ ಸಭೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಬಿ.ಸಿ.ನಾಗೇಶ್, ಜೆ.ಸಿ.ಮಾಧುಸ್ವಾಮಿ ಮತ್ತು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಯು.ಟಿ.ಖಾದರ್, ಬಿ.ಎಂ.ಬಿ.ಎಂ.ಪಾಟೀಲ್​ ಹಾಜರುಪಡಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more