ಐಎಎಸ್ ಅಧಿಕಾರಿಗಳ ದುರ್ಬಳಕೆ, ದಲಿತ ಅಸ್ತ್ರ ಹಿಡಿದು ಬಿಜೆಪಿ-ಕಾಂಗ್ರೆಸ್ ಹೋರಾಟ!

ಐಎಎಸ್ ಅಧಿಕಾರಿಗಳ ದುರ್ಬಳಕೆ, ದಲಿತ ಅಸ್ತ್ರ ಹಿಡಿದು ಬಿಜೆಪಿ-ಕಾಂಗ್ರೆಸ್ ಹೋರಾಟ!

Published : Jul 20, 2023, 10:39 PM IST

ಐಎಎಸ್ ಅಧಿಕಾರಿಗಳ ದುರ್ಬಳಕೆ ವಿಚಾರ ಹಿಡಿದು ಬಿಜೆಪಿ ಹೋರಾಟ ತೀವ್ರಗೊಳಿಸಿದೆ. ಇತ್ತ ಬಿಜೆಪಿ ಹಣಿಯಲು ಕಾಂಗ್ರೆಸ್ ದಲಿತ ಅಸ್ತ್ರ ಪ್ರಯೋಗಿಸಿದೆ. ಈಗಾಗಲೇ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದರೆ ಇತ್ತ ಕಾಂಗ್ರೆಸ್ ಜಾತಿ ಹಗ್ಗಜಗ್ಗಾಟ ಆರಂಭಿಸಿದೆ. ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ವಿಪಕ್ಷಗಳ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ತೀವ್ರ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ ದಲಿತ ಅಸ್ತ್ರ ಬಳಸಿದೆ. ಸಭಾಧ್ಯಕ್ಷರ ಮುಖದ ಮೇಲೆ ಮಸೂದೆ ಪ್ರತಿ ಹರಿದು ಹಾಕಿದ ಪ್ರಕರಣ ಮುಂದಿಟ್ಟುಕೊಂಡು ಕಾಂಗ್ರೆಸ್ ದಲಿತರಿಗೆ ಅಪಮಾನ ಅನ್ನೋ ಹೋರಾಟ ಆರಂಭಿಸಿದೆ. ಇತ್ತ ದಲಿತ ಅಸ್ತ್ರಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಇತ್ತ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕೂಡ ಹರಿಹಾಯ್ದಿದ್ದಾರೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more