News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

Published : Jul 06, 2023, 11:34 PM IST

ಇಂದು ಸದನ ಮಂಡ್ಯ ವಿಚಾರದಲ್ಲಿ ಅಕ್ಷರಶಃ ರಣಾಂಗಣವಾಗಿತ್ತು. ಕುಮಾರಸ್ವಾಮಿ ಜಮದಗ್ನಿಯ ರೂಪ ತಾಳಿದಂತೆ, ಕಾಂಗ್ರೆಸ್‌ನ ಕಂಡ ಕಂಡ ಸಚಿವರನ್ನು ಮಾತಿನ ಬಾಣದಿಂದ ತಿವಿಯುತ್ತಿದ್ದರು. ಒಂದು ಹಂತದಲ್ಲಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ಧರಾಮಯ್ಯ ನೇರಾನೇರ ಫೈಟ್‌ಗೆ ಇಳಿದಿದ್ದರು.
 

ಬೆಂಗಳೂರು (ಜು.6):  ನಾಗಮಂಗಲದ ಕೆಎಸ್‌ಆರ್‌ಟಿಸಿ ನೌಕರನ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯಿತು. ಈ ವೇಳೆ ಕುಮಾರಸ್ವಾಮಿ ಇದು ಕೊಲೆಗಡುಕ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಸದನದಲ್ಲಿ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ಬೆಂಕಿ-ಬಿರುಗಾಳಿ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ಸ್ಪೀಕರ್‌ ಯುಟಿ ಖಾದರ್‌ ಸದನವನ್ನು ಕೆಲ ಕಾಲ ಮುಂದೂಡಿದರು. ಬಳಿಕ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ತನಿಖೆಯ ಭರವಸೆ ನೀಡಿದ ಬಳಿಕ ಎಚ್‌ಡಿ ಕುಮಾರಸ್ವಾಮಿ ತಣ್ಣಗಾದರು.

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

ಮಂಡ್ಯ ಡಿಎಚ್‌ಓ ಸ್ಥಾನಕ್ಕೆ ಚೆಲುವರಾಯಸ್ವಾಮಿ ತಮ್ಮ ಅಣ್ಣನ ಮಗ ಡಾ.ಮೋಹನ್‌ ಅವರನ್ನು ನೇಮಿಸಿರುವುದು ಕೂಡ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಆತನ ಮೇಲೆ ತನಿಖೆ ಆಗಿದೆ ಅವರನ್ನ ಡಿಎಚ್‌ಓ ಆಗಿ ನೇಮಿಸಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದರೆ, ಶಾಸಕರ ಮನವಿ ಮೇರೆಗೆ ಅವರ ವರ್ಗಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more