News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

News Hour: ಸದನದಲ್ಲಿ ಕುಮಾರಸ್ವಾಮಿ ಜಮದಗ್ನಿ, ಕಂಪಿಸಿದ ಕಾಂಗ್ರೆಸ್‌ ಪಾಳಯ!

Published : Jul 06, 2023, 11:34 PM IST

ಇಂದು ಸದನ ಮಂಡ್ಯ ವಿಚಾರದಲ್ಲಿ ಅಕ್ಷರಶಃ ರಣಾಂಗಣವಾಗಿತ್ತು. ಕುಮಾರಸ್ವಾಮಿ ಜಮದಗ್ನಿಯ ರೂಪ ತಾಳಿದಂತೆ, ಕಾಂಗ್ರೆಸ್‌ನ ಕಂಡ ಕಂಡ ಸಚಿವರನ್ನು ಮಾತಿನ ಬಾಣದಿಂದ ತಿವಿಯುತ್ತಿದ್ದರು. ಒಂದು ಹಂತದಲ್ಲಿ ಕುಮಾರಸ್ವಾಮಿ ಹಾಗೂ ಸಿಎಂ ಸಿದ್ಧರಾಮಯ್ಯ ನೇರಾನೇರ ಫೈಟ್‌ಗೆ ಇಳಿದಿದ್ದರು.
 

ಬೆಂಗಳೂರು (ಜು.6):  ನಾಗಮಂಗಲದ ಕೆಎಸ್‌ಆರ್‌ಟಿಸಿ ನೌಕರನ ಆತ್ಮಹತ್ಯೆ ಯತ್ನ ಪ್ರಕರಣದಲ್ಲಿ ವಿಧಾನಸಭೆಯಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನಡುವೆ ವಾಕ್ಸಮರ ನಡೆಯಿತು. ಈ ವೇಳೆ ಕುಮಾರಸ್ವಾಮಿ ಇದು ಕೊಲೆಗಡುಕ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಸದನದಲ್ಲಿ ಸಿದ್ಧರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ಬೆಂಕಿ-ಬಿರುಗಾಳಿ ನಿಲ್ಲುವ ಲಕ್ಷಣ ಕಾಣದೇ ಇದ್ದಾಗ ಸ್ಪೀಕರ್‌ ಯುಟಿ ಖಾದರ್‌ ಸದನವನ್ನು ಕೆಲ ಕಾಲ ಮುಂದೂಡಿದರು. ಬಳಿಕ ನಡೆದ ಸಂಧಾನ ಸಭೆಯಲ್ಲಿ ಸರ್ಕಾರ ತನಿಖೆಯ ಭರವಸೆ ನೀಡಿದ ಬಳಿಕ ಎಚ್‌ಡಿ ಕುಮಾರಸ್ವಾಮಿ ತಣ್ಣಗಾದರು.

'ನಾಚಿಕೆ ಆಗುವಂಥದ್ದು ನಾನೇನ್‌ ಮಾಡಿದ್ದೇನೆ..ಸುಮ್ನೆ ಕುಂತ್ಕೋ' ಚಲುವರಾಯಸ್ವಾಮಿಗೆ ಎಚ್‌ಡಿಕೆ ಸಿಟ್ಟು

ಮಂಡ್ಯ ಡಿಎಚ್‌ಓ ಸ್ಥಾನಕ್ಕೆ ಚೆಲುವರಾಯಸ್ವಾಮಿ ತಮ್ಮ ಅಣ್ಣನ ಮಗ ಡಾ.ಮೋಹನ್‌ ಅವರನ್ನು ನೇಮಿಸಿರುವುದು ಕೂಡ ಕುಮಾರಸ್ವಾಮಿ ಅವರನ್ನು ಕೆರಳಿಸಿದೆ. ಆತನ ಮೇಲೆ ತನಿಖೆ ಆಗಿದೆ ಅವರನ್ನ ಡಿಎಚ್‌ಓ ಆಗಿ ನೇಮಿಸಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದರೆ, ಶಾಸಕರ ಮನವಿ ಮೇರೆಗೆ ಅವರ ವರ್ಗಾವಣೆ ಮಾಡಲಾಗಿದೆ ಎಂದು ಕೃಷಿ ಸಚಿವ ಹೇಳಿದ್ದಾರೆ.

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more