News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

Published : Jul 13, 2023, 11:31 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಪ್ರಮುಖವಾಗಿ ವಿಪಕ್ಷಗಳ ವರ್ಗಾವಣೆ ಆರೋಪದ ಬಗ್ಗೆ ಉತ್ತರ ನೀಡಿದರು.
 

ಬೆಂಗಳೂರು (ಜು.13): ವಿಧಾನಸಭೆಯಲ್ಲಿ ಗುರುವಾರ  ವರ್ಗಾವಣೆ ದಂಧೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. 'ನಮ್ಮ ಸರ್ಕಾರ ಬಂದ ಮೇಲೆ ಹೆಚ್ಚು ವರ್ಗಾವಣೆ ಆಗಿರಬಹುದು. ಆದರೆ, ಇದು ಆಡಳಿತಾತ್ಮಕ ವರ್ಗಾವಣೆ. ವರ್ಗಾವಣೆ ಆದಾಗಲೆಲ್ಲಾ ದಂಧೆ, ವ್ಯಾಪಾರ ಅನ್ನೋದು ಹಾಸ್ಯಾಸ್ಪದ' ಎಂದಿದ್ದಾರೆ.

ಇನ್ನೊಂದೆಡೆ, ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್‌ ಎಸೆಯುತ್ತಿದ್ದಾರೆ. ವರ್ಗಾವಣೆ ಡೀಲ್‌, ವೈಎಸ್‌ಟಿ ಟ್ಯಾಕ್ಸ್‌ ಎಂದು ಟೀಕೆ ಮಾಡಿರುವ ಎಚ್‌ಡಿಕೆ, ಕಾಂಗ್ರೆಸ್‌ನಲ್ಲಿಯೇ ಗುಂಪುಗಾರಿಕೆ ಇದೆ. ಕೆಲವರನ್ನು ಉದುರಿಸಲು ಕಾಂಗ್ರೆಸ್ ಶಾಸಕರು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಅದರೊಂದಿಗೆ ಸದನದಲ್ಲಿ ಮತ್ತೊಮ್ಮೆ ಅಕ್ಕಿ ರಾಜಕೀಯ ಪ್ರಸ್ತಾಪವಾಯಿತು. ಅಕ್ಕಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ಸಿದ್ಧರಾಮಯ್ಯ ಗರಂ ಆದರು. ಅಕ್ಕಿ ಘೋಷಣೆ ಮಾಡಿ ಬಿಜೆಪಿಯವರು ಅಕ್ಕಿ ಕೊಡ್ತಾ ಇಲ್ಲ ಅಂದ್ರೆ ಹೇಗೆ ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more