News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

Published : Jul 13, 2023, 11:31 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಪ್ರಮುಖವಾಗಿ ವಿಪಕ್ಷಗಳ ವರ್ಗಾವಣೆ ಆರೋಪದ ಬಗ್ಗೆ ಉತ್ತರ ನೀಡಿದರು.
 

ಬೆಂಗಳೂರು (ಜು.13): ವಿಧಾನಸಭೆಯಲ್ಲಿ ಗುರುವಾರ  ವರ್ಗಾವಣೆ ದಂಧೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. 'ನಮ್ಮ ಸರ್ಕಾರ ಬಂದ ಮೇಲೆ ಹೆಚ್ಚು ವರ್ಗಾವಣೆ ಆಗಿರಬಹುದು. ಆದರೆ, ಇದು ಆಡಳಿತಾತ್ಮಕ ವರ್ಗಾವಣೆ. ವರ್ಗಾವಣೆ ಆದಾಗಲೆಲ್ಲಾ ದಂಧೆ, ವ್ಯಾಪಾರ ಅನ್ನೋದು ಹಾಸ್ಯಾಸ್ಪದ' ಎಂದಿದ್ದಾರೆ.

ಇನ್ನೊಂದೆಡೆ, ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್‌ ಎಸೆಯುತ್ತಿದ್ದಾರೆ. ವರ್ಗಾವಣೆ ಡೀಲ್‌, ವೈಎಸ್‌ಟಿ ಟ್ಯಾಕ್ಸ್‌ ಎಂದು ಟೀಕೆ ಮಾಡಿರುವ ಎಚ್‌ಡಿಕೆ, ಕಾಂಗ್ರೆಸ್‌ನಲ್ಲಿಯೇ ಗುಂಪುಗಾರಿಕೆ ಇದೆ. ಕೆಲವರನ್ನು ಉದುರಿಸಲು ಕಾಂಗ್ರೆಸ್ ಶಾಸಕರು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಅದರೊಂದಿಗೆ ಸದನದಲ್ಲಿ ಮತ್ತೊಮ್ಮೆ ಅಕ್ಕಿ ರಾಜಕೀಯ ಪ್ರಸ್ತಾಪವಾಯಿತು. ಅಕ್ಕಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ಸಿದ್ಧರಾಮಯ್ಯ ಗರಂ ಆದರು. ಅಕ್ಕಿ ಘೋಷಣೆ ಮಾಡಿ ಬಿಜೆಪಿಯವರು ಅಕ್ಕಿ ಕೊಡ್ತಾ ಇಲ್ಲ ಅಂದ್ರೆ ಹೇಗೆ ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more