News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

Published : Jul 13, 2023, 11:31 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಪ್ರಮುಖವಾಗಿ ವಿಪಕ್ಷಗಳ ವರ್ಗಾವಣೆ ಆರೋಪದ ಬಗ್ಗೆ ಉತ್ತರ ನೀಡಿದರು.
 

ಬೆಂಗಳೂರು (ಜು.13): ವಿಧಾನಸಭೆಯಲ್ಲಿ ಗುರುವಾರ  ವರ್ಗಾವಣೆ ದಂಧೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. 'ನಮ್ಮ ಸರ್ಕಾರ ಬಂದ ಮೇಲೆ ಹೆಚ್ಚು ವರ್ಗಾವಣೆ ಆಗಿರಬಹುದು. ಆದರೆ, ಇದು ಆಡಳಿತಾತ್ಮಕ ವರ್ಗಾವಣೆ. ವರ್ಗಾವಣೆ ಆದಾಗಲೆಲ್ಲಾ ದಂಧೆ, ವ್ಯಾಪಾರ ಅನ್ನೋದು ಹಾಸ್ಯಾಸ್ಪದ' ಎಂದಿದ್ದಾರೆ.

ಇನ್ನೊಂದೆಡೆ, ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್‌ ಎಸೆಯುತ್ತಿದ್ದಾರೆ. ವರ್ಗಾವಣೆ ಡೀಲ್‌, ವೈಎಸ್‌ಟಿ ಟ್ಯಾಕ್ಸ್‌ ಎಂದು ಟೀಕೆ ಮಾಡಿರುವ ಎಚ್‌ಡಿಕೆ, ಕಾಂಗ್ರೆಸ್‌ನಲ್ಲಿಯೇ ಗುಂಪುಗಾರಿಕೆ ಇದೆ. ಕೆಲವರನ್ನು ಉದುರಿಸಲು ಕಾಂಗ್ರೆಸ್ ಶಾಸಕರು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಅದರೊಂದಿಗೆ ಸದನದಲ್ಲಿ ಮತ್ತೊಮ್ಮೆ ಅಕ್ಕಿ ರಾಜಕೀಯ ಪ್ರಸ್ತಾಪವಾಯಿತು. ಅಕ್ಕಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ಸಿದ್ಧರಾಮಯ್ಯ ಗರಂ ಆದರು. ಅಕ್ಕಿ ಘೋಷಣೆ ಮಾಡಿ ಬಿಜೆಪಿಯವರು ಅಕ್ಕಿ ಕೊಡ್ತಾ ಇಲ್ಲ ಅಂದ್ರೆ ಹೇಗೆ ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more