News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

News Hour: ವಿಧಾನಸಭೆಯಲ್ಲಿ ಇಂದು ವರ್ಗಾವಣೆ ಜಟಾಪಟಿ!

Published : Jul 13, 2023, 11:31 PM IST

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಅದರಲ್ಲೂ ಪ್ರಮುಖವಾಗಿ ವಿಪಕ್ಷಗಳ ವರ್ಗಾವಣೆ ಆರೋಪದ ಬಗ್ಗೆ ಉತ್ತರ ನೀಡಿದರು.
 

ಬೆಂಗಳೂರು (ಜು.13): ವಿಧಾನಸಭೆಯಲ್ಲಿ ಗುರುವಾರ  ವರ್ಗಾವಣೆ ದಂಧೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಮಾತನಾಡಿದರು. 'ನಮ್ಮ ಸರ್ಕಾರ ಬಂದ ಮೇಲೆ ಹೆಚ್ಚು ವರ್ಗಾವಣೆ ಆಗಿರಬಹುದು. ಆದರೆ, ಇದು ಆಡಳಿತಾತ್ಮಕ ವರ್ಗಾವಣೆ. ವರ್ಗಾವಣೆ ಆದಾಗಲೆಲ್ಲಾ ದಂಧೆ, ವ್ಯಾಪಾರ ಅನ್ನೋದು ಹಾಸ್ಯಾಸ್ಪದ' ಎಂದಿದ್ದಾರೆ.

ಇನ್ನೊಂದೆಡೆ, ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಎಚ್‌ಡಿ ಕುಮಾರಸ್ವಾಮಿ ದಿನಕ್ಕೊಂದು ಬಾಂಬ್‌ ಎಸೆಯುತ್ತಿದ್ದಾರೆ. ವರ್ಗಾವಣೆ ಡೀಲ್‌, ವೈಎಸ್‌ಟಿ ಟ್ಯಾಕ್ಸ್‌ ಎಂದು ಟೀಕೆ ಮಾಡಿರುವ ಎಚ್‌ಡಿಕೆ, ಕಾಂಗ್ರೆಸ್‌ನಲ್ಲಿಯೇ ಗುಂಪುಗಾರಿಕೆ ಇದೆ. ಕೆಲವರನ್ನು ಉದುರಿಸಲು ಕಾಂಗ್ರೆಸ್ ಶಾಸಕರು ಪ್ಲ್ಯಾನ್‌ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಲೋಕಸಭೆಗೆ ಜೆಡಿಎಸ್-ಬಿಜೆಪಿ ಮೈತ್ರಿಯಾದರೆ, ಮಂಡ್ಯ ಸಂಸದೆ ಸುಮಲತಾ ಕಥೆ ಏನು?

ಅದರೊಂದಿಗೆ ಸದನದಲ್ಲಿ ಮತ್ತೊಮ್ಮೆ ಅಕ್ಕಿ ರಾಜಕೀಯ ಪ್ರಸ್ತಾಪವಾಯಿತು. ಅಕ್ಕಿ ವಿಚಾರದಲ್ಲಿ ಬಿಜೆಪಿಯವರಿಗೆ ನಾಚಿಕೆಯೇ ಇಲ್ಲ ಎಂದು ಸಿದ್ಧರಾಮಯ್ಯ ಗರಂ ಆದರು. ಅಕ್ಕಿ ಘೋಷಣೆ ಮಾಡಿ ಬಿಜೆಪಿಯವರು ಅಕ್ಕಿ ಕೊಡ್ತಾ ಇಲ್ಲ ಅಂದ್ರೆ ಹೇಗೆ ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more