News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

News Hour: ಭಜರಂಗಿಗಳ ತಂಟೆಗೆ ಬಂದು ಕೈಸುಟ್ಟಿಕೊಂಡಿತಾ ಕಾಂಗ್ರೆಸ್‌?

Published : May 03, 2023, 12:22 AM IST

ಭಜರಂಗದಳ ಹಾಗೂ ಪಿಎಫ್‌ಐ ಸೇರಿದಂತೆ ಕಾನೂನಿಗೆ ಧಕ್ಕೆ ನೀಡುವ ಸಂಘಟನೆಗಳ ವಿರುದ್ಧ ನಿಷೇಧ ಹಾಗೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಬರೆದಿರುವುದೇ ಈಗ ವಿವಾದಕ್ಕೆ ಕಾರಣವಾಗಿದೆ.

ಬೆಂಗಳೂರು (ಮೇ. 3): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪ್ರಕಟ ಮಾಡಿರುವ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧವನ್ನು ಪ್ರಸ್ತಾಪ ಮಾಡುವ ಮೂಲಕ ಎಡವಟ್ಟು ಮಾಡಿಕೊಂಡಿದೆ. ಹಾಗಾದರೆ, ಒಂದು ಸಂಘಟನೆಯನ್ನು ನಿಷೇಧ ಮಾಡಬೇಕಾದರೆ ಇರುವ ನಿಯಮಗಳೇನು?

ಇನ್ನೊಂದೆಡೆ, ಭಜರಂಗದಳ ನಿಷೇಧ ಪ್ರಸ್ತಾಪ ಮಾಡಿದ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ್ದಾರೆ.  ಕಾಂಗ್ರೆಸ್‌ನಿಂದ ರಾಮನಿಗೂ ಕಷ್ಟ, ಜೈ ಭಜರಂಗಬಲಿ ಎನ್ನುವವರಿಗೂ ಕಷ್ಟ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್‌ ನಾಯಕರು ಉತ್ತರ ನೀಡಿದ್ದು, ಕೋಮುವಾದ ಕೆಲಸ ಮಾಡಿದ್ರೆ ಆ ಸಂಘಟನೆಯನ್ನು ಬ್ಯಾನ್‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನಿಷೇಧದ ಭರವಸೆ, ದೇಶದ ಬಲ 'ಭಜರಂಗದಳ' ಟ್ವಿಟರ್‌ನಲ್ಲಿ ಟ್ರೆಂಡ್‌!

ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪ ಮಾಡುವ ಮೂಲಕ ಕಾಂಗ್ರೆಸ್‌ ಮತ್ತೆ ವಿವಾದಕ್ಕೆ ಈಡಾಗಿದೆ. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು ಒಂದರ ಮೇಲೊಂದರಂತೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಟೀಕೆ ಆರಂಭಿಸಿದ್ದಾರೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more