ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

Published : Jun 22, 2023, 11:22 PM IST

ಕರ್ನಾಟಕ ಕೈಗಾರಿಕೋದ್ಯಮಿಗಳ ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ,  ಜುಲೈನಲ್ಲಿ ಇಲ್ಲ 10 ಕೆಜಿ ಅಕ್ಕಿ, ಆಗಸ್ಟ್ ತಿಂಗಳಲ್ಲಿ ಜಾರಿ ಸಾಧ್ಯತೆ, ಶ್ವೇತಭವನದಲ್ಲಿ ಮೋದಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿದ್ಯುತ್ ದರ ಏರಿಕೆ ವಿರೋಧಿ ರಾಜ್ಯದ 11 ಜಿಲ್ಲೆಗಳಲ್ಲಿ ಬಂದ್ ನಡೆಸಲಾಗಿದೆ. ಕರ್ನಾಟಕ ಕೈಗಾರಿಕೋದ್ಯಮಿಗಳು ದರ ಏರಿಕೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಹಿಂದೆ ಇದ್ದ ದರವನ್ನೇ ಮುಂದುವರಿಸಿಬೇಕು. ದರ ಏರಿಕೆಯಿಂದ ತೀವ್ರ ನಷ್ಟವಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಸರ್ಕಾರದ ವಿರುದ್ದ ಬಂದ್ ನಡೆಸಿದ್ದಾರೆ.ಇದರ ಜೊತೆಗೆ ರಾಜ್ಯದಲ್ಲಿ ಅಕ್ಕಿ ಕಾಳಗ ಜೋರಾಗಿದೆ. ಅನ್ನ ಭಾಗ್ಯ ಯೋಜನೆ ಆಗಸ್ಟ್ 1 ರಿಂದ ಜಾರಿಯಾಗುವ ಸಾಧ್ಯತೆ ಇದೆ. ಜುಲೈ 1 ರಿಂದ ಯೋಜನೆ ಜಾರಿಯಾಗುವುದಿಲ್ಲ ಇದಕ್ಕೆ ಕೇಂದ್ರ ಸರ್ಕಾರದ ರಾಜಕೀಯ ಕಾರಣ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more