ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

Published : Jun 22, 2023, 11:22 PM IST

ಕರ್ನಾಟಕ ಕೈಗಾರಿಕೋದ್ಯಮಿಗಳ ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ,  ಜುಲೈನಲ್ಲಿ ಇಲ್ಲ 10 ಕೆಜಿ ಅಕ್ಕಿ, ಆಗಸ್ಟ್ ತಿಂಗಳಲ್ಲಿ ಜಾರಿ ಸಾಧ್ಯತೆ, ಶ್ವೇತಭವನದಲ್ಲಿ ಮೋದಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿದ್ಯುತ್ ದರ ಏರಿಕೆ ವಿರೋಧಿ ರಾಜ್ಯದ 11 ಜಿಲ್ಲೆಗಳಲ್ಲಿ ಬಂದ್ ನಡೆಸಲಾಗಿದೆ. ಕರ್ನಾಟಕ ಕೈಗಾರಿಕೋದ್ಯಮಿಗಳು ದರ ಏರಿಕೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಹಿಂದೆ ಇದ್ದ ದರವನ್ನೇ ಮುಂದುವರಿಸಿಬೇಕು. ದರ ಏರಿಕೆಯಿಂದ ತೀವ್ರ ನಷ್ಟವಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಸರ್ಕಾರದ ವಿರುದ್ದ ಬಂದ್ ನಡೆಸಿದ್ದಾರೆ.ಇದರ ಜೊತೆಗೆ ರಾಜ್ಯದಲ್ಲಿ ಅಕ್ಕಿ ಕಾಳಗ ಜೋರಾಗಿದೆ. ಅನ್ನ ಭಾಗ್ಯ ಯೋಜನೆ ಆಗಸ್ಟ್ 1 ರಿಂದ ಜಾರಿಯಾಗುವ ಸಾಧ್ಯತೆ ಇದೆ. ಜುಲೈ 1 ರಿಂದ ಯೋಜನೆ ಜಾರಿಯಾಗುವುದಿಲ್ಲ ಇದಕ್ಕೆ ಕೇಂದ್ರ ಸರ್ಕಾರದ ರಾಜಕೀಯ ಕಾರಣ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more