ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

Published : Jun 22, 2023, 11:22 PM IST

ಕರ್ನಾಟಕ ಕೈಗಾರಿಕೋದ್ಯಮಿಗಳ ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ,  ಜುಲೈನಲ್ಲಿ ಇಲ್ಲ 10 ಕೆಜಿ ಅಕ್ಕಿ, ಆಗಸ್ಟ್ ತಿಂಗಳಲ್ಲಿ ಜಾರಿ ಸಾಧ್ಯತೆ, ಶ್ವೇತಭವನದಲ್ಲಿ ಮೋದಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿದ್ಯುತ್ ದರ ಏರಿಕೆ ವಿರೋಧಿ ರಾಜ್ಯದ 11 ಜಿಲ್ಲೆಗಳಲ್ಲಿ ಬಂದ್ ನಡೆಸಲಾಗಿದೆ. ಕರ್ನಾಟಕ ಕೈಗಾರಿಕೋದ್ಯಮಿಗಳು ದರ ಏರಿಕೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಹಿಂದೆ ಇದ್ದ ದರವನ್ನೇ ಮುಂದುವರಿಸಿಬೇಕು. ದರ ಏರಿಕೆಯಿಂದ ತೀವ್ರ ನಷ್ಟವಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಸರ್ಕಾರದ ವಿರುದ್ದ ಬಂದ್ ನಡೆಸಿದ್ದಾರೆ.ಇದರ ಜೊತೆಗೆ ರಾಜ್ಯದಲ್ಲಿ ಅಕ್ಕಿ ಕಾಳಗ ಜೋರಾಗಿದೆ. ಅನ್ನ ಭಾಗ್ಯ ಯೋಜನೆ ಆಗಸ್ಟ್ 1 ರಿಂದ ಜಾರಿಯಾಗುವ ಸಾಧ್ಯತೆ ಇದೆ. ಜುಲೈ 1 ರಿಂದ ಯೋಜನೆ ಜಾರಿಯಾಗುವುದಿಲ್ಲ ಇದಕ್ಕೆ ಕೇಂದ್ರ ಸರ್ಕಾರದ ರಾಜಕೀಯ ಕಾರಣ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more