ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

ವಿದ್ಯುತ್ ದರ ಏರಿಕೆ ವಿರುದ್ಧ 11 ಜಿಲ್ಲೆಗಳು ಬಂದ್, ಕಾಂಗ್ರೆಸ್ ಸರ್ಕಾರಕ್ಕೆ ಹೊಸ ತಲೆನೋವು!

Published : Jun 22, 2023, 11:22 PM IST

ಕರ್ನಾಟಕ ಕೈಗಾರಿಕೋದ್ಯಮಿಗಳ ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ,  ಜುಲೈನಲ್ಲಿ ಇಲ್ಲ 10 ಕೆಜಿ ಅಕ್ಕಿ, ಆಗಸ್ಟ್ ತಿಂಗಳಲ್ಲಿ ಜಾರಿ ಸಾಧ್ಯತೆ, ಶ್ವೇತಭವನದಲ್ಲಿ ಮೋದಿ ಸಂಚಲನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಿದ್ಯುತ್ ದರ ಏರಿಕೆ ವಿರೋಧಿ ರಾಜ್ಯದ 11 ಜಿಲ್ಲೆಗಳಲ್ಲಿ ಬಂದ್ ನಡೆಸಲಾಗಿದೆ. ಕರ್ನಾಟಕ ಕೈಗಾರಿಕೋದ್ಯಮಿಗಳು ದರ ಏರಿಕೆ ವಿರೋಧಿಸಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಹಿಂದೆ ಇದ್ದ ದರವನ್ನೇ ಮುಂದುವರಿಸಿಬೇಕು. ದರ ಏರಿಕೆಯಿಂದ ತೀವ್ರ ನಷ್ಟವಾಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಸರ್ಕಾರದ ವಿರುದ್ದ ಬಂದ್ ನಡೆಸಿದ್ದಾರೆ.ಇದರ ಜೊತೆಗೆ ರಾಜ್ಯದಲ್ಲಿ ಅಕ್ಕಿ ಕಾಳಗ ಜೋರಾಗಿದೆ. ಅನ್ನ ಭಾಗ್ಯ ಯೋಜನೆ ಆಗಸ್ಟ್ 1 ರಿಂದ ಜಾರಿಯಾಗುವ ಸಾಧ್ಯತೆ ಇದೆ. ಜುಲೈ 1 ರಿಂದ ಯೋಜನೆ ಜಾರಿಯಾಗುವುದಿಲ್ಲ ಇದಕ್ಕೆ ಕೇಂದ್ರ ಸರ್ಕಾರದ ರಾಜಕೀಯ ಕಾರಣ ಎಂದು ಸಚಿವ ಕೆಹೆಚ್ ಮುನಿಯಪ್ಪ ಹೇಳಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more