ಮಂತ್ರದಂಡ ಅಲ್ಲ ಮಾನದಂಡ! ಬೊಮ್ಮಾಯಿ ಮಂತ್ರಿಮಂಡಲ ಆಯ್ಕೆಯ ರಹಸ್ಯ

ಮಂತ್ರದಂಡ ಅಲ್ಲ ಮಾನದಂಡ! ಬೊಮ್ಮಾಯಿ ಮಂತ್ರಿಮಂಡಲ ಆಯ್ಕೆಯ ರಹಸ್ಯ

Suvarna News   | Asianet News
Published : Aug 05, 2021, 08:44 PM ISTUpdated : Aug 05, 2021, 08:48 PM IST
  • 29 ಮಂತ್ರಿಗಳೊಂದಿಗೆ ಅಸ್ತಿತ್ವಕ್ಕೆ ಬಂದ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ
  • ಬೇರೆ ಬೇರೆ ಮಾನದಂಡಗಳ ಆಧಾರದಲ್ಲಿ ಮಂತ್ರಿಮಂಡಲ ರಚಿಸಿರುವ ಹೈಕಮಾಂಡ್
  • ಯಾರ್ಯಾರ ಆಯ್ಕೆಗೆ ಯಾವ್ಯಾವ ಮಾನದಂಡ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
     

ಬೆಂಗಳೂರು (ಆ.05):  ಅಂತೂ ಇಂತೂ ಸಿಎಂ ಬೊಮ್ಮಾಯಿ ಮಹಾಸೇನೆ ರೆಡಿಯಾಗಿದೆ. ಬೊಮ್ಮಾಯಿ ಸಂಪುಟದಲ್ಲಿ ಹಿರಿಯರಿಗೂ ಮಣೆಹಾಕುವ  ಜೊತೆಗೆ ಯುವಕರಿಗೆ ಮನ್ನಣೆ ಸಿಕ್ಕಿದೆ.  ಪ್ರತಿಯೊಬ್ಬ ಮಂತ್ರಿ ಆಯ್ಕೆಗೂ ಹೈಕಮಾಂಡ್‌ ಬೇರೆ ಬೇರೆ ಮಾನದಂಡವನ್ನು ಅನುಸರಿಸಿದೆ.

ಇದನ್ನೂ ಓದಿ: ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಕೆಲವು ಅಚ್ಚರಿಯ ಮುಖಗಳು ಮಂತ್ರಿಮಂಡಲ ಸೇರಿದ್ದರೆ, ಕೆಲ ಬಹುನಿರೀಕ್ಷಿತ ತಲೆಗಳು ಉರುಳಿವೆ.  ಹಾಗಾದ್ರೆ  ಆಯ್ಕೆಯಾದವರು ಯಾವ ಕಾರಣಕ್ಕೆ ಆಯ್ಕೆಯಾಗಿದ್ದಾರೆ? ಇಲ್ಲಿದೆ ಮಂತ್ರಿ ಮಂಡಲ ಆಯ್ಕೆಯ ರಹಸ್ಯ!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ