ಮಂತ್ರದಂಡ ಅಲ್ಲ ಮಾನದಂಡ! ಬೊಮ್ಮಾಯಿ ಮಂತ್ರಿಮಂಡಲ ಆಯ್ಕೆಯ ರಹಸ್ಯ

ಮಂತ್ರದಂಡ ಅಲ್ಲ ಮಾನದಂಡ! ಬೊಮ್ಮಾಯಿ ಮಂತ್ರಿಮಂಡಲ ಆಯ್ಕೆಯ ರಹಸ್ಯ

Suvarna News   | Asianet News
Published : Aug 05, 2021, 08:44 PM ISTUpdated : Aug 05, 2021, 08:48 PM IST
  • 29 ಮಂತ್ರಿಗಳೊಂದಿಗೆ ಅಸ್ತಿತ್ವಕ್ಕೆ ಬಂದ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ
  • ಬೇರೆ ಬೇರೆ ಮಾನದಂಡಗಳ ಆಧಾರದಲ್ಲಿ ಮಂತ್ರಿಮಂಡಲ ರಚಿಸಿರುವ ಹೈಕಮಾಂಡ್
  • ಯಾರ್ಯಾರ ಆಯ್ಕೆಗೆ ಯಾವ್ಯಾವ ಮಾನದಂಡ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
     

ಬೆಂಗಳೂರು (ಆ.05):  ಅಂತೂ ಇಂತೂ ಸಿಎಂ ಬೊಮ್ಮಾಯಿ ಮಹಾಸೇನೆ ರೆಡಿಯಾಗಿದೆ. ಬೊಮ್ಮಾಯಿ ಸಂಪುಟದಲ್ಲಿ ಹಿರಿಯರಿಗೂ ಮಣೆಹಾಕುವ  ಜೊತೆಗೆ ಯುವಕರಿಗೆ ಮನ್ನಣೆ ಸಿಕ್ಕಿದೆ.  ಪ್ರತಿಯೊಬ್ಬ ಮಂತ್ರಿ ಆಯ್ಕೆಗೂ ಹೈಕಮಾಂಡ್‌ ಬೇರೆ ಬೇರೆ ಮಾನದಂಡವನ್ನು ಅನುಸರಿಸಿದೆ.

ಇದನ್ನೂ ಓದಿ: ಬಿಎಸ್‌ವೈ ಎದುರು ಹಾಕಿಕೊಂಡಿದ್ದಕ್ಕೆ ಬೆಲ್ಲದ್, ಯೋಗೇಶ್ವರ್, ಯತ್ನಾಳ್ ಕೈ ತಪ್ಪಿತಾ ಸ್ಥಾನ..?

ಕೆಲವು ಅಚ್ಚರಿಯ ಮುಖಗಳು ಮಂತ್ರಿಮಂಡಲ ಸೇರಿದ್ದರೆ, ಕೆಲ ಬಹುನಿರೀಕ್ಷಿತ ತಲೆಗಳು ಉರುಳಿವೆ.  ಹಾಗಾದ್ರೆ  ಆಯ್ಕೆಯಾದವರು ಯಾವ ಕಾರಣಕ್ಕೆ ಆಯ್ಕೆಯಾಗಿದ್ದಾರೆ? ಇಲ್ಲಿದೆ ಮಂತ್ರಿ ಮಂಡಲ ಆಯ್ಕೆಯ ರಹಸ್ಯ!

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?