ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

Published : Jan 24, 2025, 08:40 PM IST

ಒಂದು ಕಾಲದ ಆಪ್ತ ಮಿತ್ರರಾಗಿದ್ದ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನಡುವೆ ದ್ವೇಷದ ಕಿಡಿ ಹೊತ್ತಿಕೊಂಡಿದೆ. ಈ ಸ್ನೇಹದಲ್ಲಿ ಬಿರುಕು ಮೂಡಲು ಕಾರಣವೇನು? ಸೇಡಿನ ಯುದ್ಧಕ್ಕೆ ಕಾರಣವೇನು?

ಸ್ನೇಹಕ್ಕೆ ಜೀವ ಕೊಡ್ತೀವಿ ಅಂದಿದ್ರು ಆ ಜೀವದ ಗೆಳೆಯರು.. ದೋಸ್ತಿಗಳ ಮಧ್ಯೆ ಭುಗಿಲೆದ್ದು ನಿಂತಿತು ರಣದ್ವೇಷ, ದುಷ್ಮನಿ. ಶ್ರೀರಾಮುಲು ಚರಿತ್ರೆಯನ್ನೇ ಬಿಚ್ಚಿಟ್ಟ ಗಣಿಧಣಿ ಜನಾರ್ಧನ ರೆಡ್ಡಿ. ಅದೊಂದು ಮರ್ಡರ್ ಕೇಸ್, ರೆಡ್ಡಿ ಹೇಳಿದ ಚಾಕು ಕೊಡಲಿ ಕಥೆಗೆ ರಾಮುಲು ರೆಬೆಲ್. ಹಳೇ ಕಥೆ, ರೋಚಕ ಚರಿತ್ರೆ. ಎಲ್ಲವನ್ನೂ ಬಿಚ್ಚಿಡ್ತೇನೆ ಹುಷಾರ್ ಅಂತ ಅಬ್ಬರಿಸಿದ ಬಳ್ಳಾರಿಯ ಜನಾರ್ಧನ ರೆಡ್ಡಿ. ಹಾಗಾದರೆ ಎರಡು ದೇಹ ಒಂದೇ ಆತ್ಮದಂತಿದ್ದವರು ದೂರವಾಗಿದ್ಯಾಕೆ.? ಸ್ನೇಹಕ್ಕೆ ಅನ್ವರ್ಥ ಅಂತಿದ್ದವರು ವೈರಿಗಳಾಗಿದ್ದು ಯಾಕೆ..? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಅಷ್ಟಕ್ಕೂ ಗಟ್ಟಿಯಾಗಿದ್ದ ಸ್ನೇಹದಲ್ಲಿ ಬಿರುಕು ಬಿಟ್ಟದ್ದು ಯಾಕೆ..? ದೋಸ್ತಿಗಳು ದುಷ್ಮನ್'ಗಳಾಗಲು ಕಾರಣವಾದ ಆ ಘಟನೆ ಯಾವುದು..? ಅದೊಂದು ಕಾರಣಕ್ಕೆ ಗೆಳೆಯರ ಮಧ್ಯೆ ದ್ವೇಷದ ಜ್ವಾಲೆ ಹೊತ್ತಿಕೊಳ್ತಾ..? ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದ್ದು ಯಾಕೆ ಅನ್ನೋ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದೆ. ಆಪ್ತಮಿತ್ರರಾಗಿದ್ದವರು ಕದನಕ್ಕಿಳಿದಿದ್ದಾರೆ. ಬಿಜೆಪಿಯಲ್ಲಿ ಮುನಿಸಿಕೊಂಡಿರೋ ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ..? ಮಾಜಿ ಆಪ್ತಮಿತ್ರನ ಕೈ ಸೇರ್ಪಡೆ ಬಗ್ಗೆ ರೆಡ್ಡಿ ಹೇಳಿದ್ದೇನು..? ರೆಡ್ಡಿ ಮಾತಿಗೆ ರಾಮುಲು ಕೊಟ್ಟ ಕೌಂಟರ್ ಕೊಟ್ಟಿದ್ದಾರೆ. ಒಂದು ಕಾಲದ ಆಪ್ತಮಿತ್ರರ ಮಧ್ಯೆ ನಾನಾ-ನೀನಾ ಯುದ್ಧ ಶುರುವಾಗಿದೆ. ಮಾಜಿ ದೋಸ್ತಿ ವಿರುದ್ಧ ರೆಡ್ಡಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ದೋಸ್ತಿಗಳಾಗಿದ್ದವರು 'ದುಷ್ಮನ್'ಗಳಾದ ಕಥೆ ಇದು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
Read more