ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

Published : Jan 24, 2025, 08:40 PM IST

ಒಂದು ಕಾಲದ ಆಪ್ತ ಮಿತ್ರರಾಗಿದ್ದ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನಡುವೆ ದ್ವೇಷದ ಕಿಡಿ ಹೊತ್ತಿಕೊಂಡಿದೆ. ಈ ಸ್ನೇಹದಲ್ಲಿ ಬಿರುಕು ಮೂಡಲು ಕಾರಣವೇನು? ಸೇಡಿನ ಯುದ್ಧಕ್ಕೆ ಕಾರಣವೇನು?

ಸ್ನೇಹಕ್ಕೆ ಜೀವ ಕೊಡ್ತೀವಿ ಅಂದಿದ್ರು ಆ ಜೀವದ ಗೆಳೆಯರು.. ದೋಸ್ತಿಗಳ ಮಧ್ಯೆ ಭುಗಿಲೆದ್ದು ನಿಂತಿತು ರಣದ್ವೇಷ, ದುಷ್ಮನಿ. ಶ್ರೀರಾಮುಲು ಚರಿತ್ರೆಯನ್ನೇ ಬಿಚ್ಚಿಟ್ಟ ಗಣಿಧಣಿ ಜನಾರ್ಧನ ರೆಡ್ಡಿ. ಅದೊಂದು ಮರ್ಡರ್ ಕೇಸ್, ರೆಡ್ಡಿ ಹೇಳಿದ ಚಾಕು ಕೊಡಲಿ ಕಥೆಗೆ ರಾಮುಲು ರೆಬೆಲ್. ಹಳೇ ಕಥೆ, ರೋಚಕ ಚರಿತ್ರೆ. ಎಲ್ಲವನ್ನೂ ಬಿಚ್ಚಿಡ್ತೇನೆ ಹುಷಾರ್ ಅಂತ ಅಬ್ಬರಿಸಿದ ಬಳ್ಳಾರಿಯ ಜನಾರ್ಧನ ರೆಡ್ಡಿ. ಹಾಗಾದರೆ ಎರಡು ದೇಹ ಒಂದೇ ಆತ್ಮದಂತಿದ್ದವರು ದೂರವಾಗಿದ್ಯಾಕೆ.? ಸ್ನೇಹಕ್ಕೆ ಅನ್ವರ್ಥ ಅಂತಿದ್ದವರು ವೈರಿಗಳಾಗಿದ್ದು ಯಾಕೆ..? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಅಷ್ಟಕ್ಕೂ ಗಟ್ಟಿಯಾಗಿದ್ದ ಸ್ನೇಹದಲ್ಲಿ ಬಿರುಕು ಬಿಟ್ಟದ್ದು ಯಾಕೆ..? ದೋಸ್ತಿಗಳು ದುಷ್ಮನ್'ಗಳಾಗಲು ಕಾರಣವಾದ ಆ ಘಟನೆ ಯಾವುದು..? ಅದೊಂದು ಕಾರಣಕ್ಕೆ ಗೆಳೆಯರ ಮಧ್ಯೆ ದ್ವೇಷದ ಜ್ವಾಲೆ ಹೊತ್ತಿಕೊಳ್ತಾ..? ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದ್ದು ಯಾಕೆ ಅನ್ನೋ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದೆ. ಆಪ್ತಮಿತ್ರರಾಗಿದ್ದವರು ಕದನಕ್ಕಿಳಿದಿದ್ದಾರೆ. ಬಿಜೆಪಿಯಲ್ಲಿ ಮುನಿಸಿಕೊಂಡಿರೋ ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ..? ಮಾಜಿ ಆಪ್ತಮಿತ್ರನ ಕೈ ಸೇರ್ಪಡೆ ಬಗ್ಗೆ ರೆಡ್ಡಿ ಹೇಳಿದ್ದೇನು..? ರೆಡ್ಡಿ ಮಾತಿಗೆ ರಾಮುಲು ಕೊಟ್ಟ ಕೌಂಟರ್ ಕೊಟ್ಟಿದ್ದಾರೆ. ಒಂದು ಕಾಲದ ಆಪ್ತಮಿತ್ರರ ಮಧ್ಯೆ ನಾನಾ-ನೀನಾ ಯುದ್ಧ ಶುರುವಾಗಿದೆ. ಮಾಜಿ ದೋಸ್ತಿ ವಿರುದ್ಧ ರೆಡ್ಡಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ದೋಸ್ತಿಗಳಾಗಿದ್ದವರು 'ದುಷ್ಮನ್'ಗಳಾದ ಕಥೆ ಇದು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more