ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

ಎರಡು ದೇಹ ಒಂದೇ ಆತ್ಮದಂತಿದ್ದ ರೆಡ್ಡಿ-ರಾಮುಲು ದೂರವಾಗಿದ್ದೇಕೆ? ಅಷ್ಟಕ್ಕೂ ಆಸ್ತಿ, ನಂಬಿಕೆ ದ್ರೋಹ ಮಾಡಿದ್ಯಾರು?

Published : Jan 24, 2025, 08:40 PM IST

ಒಂದು ಕಾಲದ ಆಪ್ತ ಮಿತ್ರರಾಗಿದ್ದ ಗಣಿ ಧಣಿ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನಡುವೆ ದ್ವೇಷದ ಕಿಡಿ ಹೊತ್ತಿಕೊಂಡಿದೆ. ಈ ಸ್ನೇಹದಲ್ಲಿ ಬಿರುಕು ಮೂಡಲು ಕಾರಣವೇನು? ಸೇಡಿನ ಯುದ್ಧಕ್ಕೆ ಕಾರಣವೇನು?

ಸ್ನೇಹಕ್ಕೆ ಜೀವ ಕೊಡ್ತೀವಿ ಅಂದಿದ್ರು ಆ ಜೀವದ ಗೆಳೆಯರು.. ದೋಸ್ತಿಗಳ ಮಧ್ಯೆ ಭುಗಿಲೆದ್ದು ನಿಂತಿತು ರಣದ್ವೇಷ, ದುಷ್ಮನಿ. ಶ್ರೀರಾಮುಲು ಚರಿತ್ರೆಯನ್ನೇ ಬಿಚ್ಚಿಟ್ಟ ಗಣಿಧಣಿ ಜನಾರ್ಧನ ರೆಡ್ಡಿ. ಅದೊಂದು ಮರ್ಡರ್ ಕೇಸ್, ರೆಡ್ಡಿ ಹೇಳಿದ ಚಾಕು ಕೊಡಲಿ ಕಥೆಗೆ ರಾಮುಲು ರೆಬೆಲ್. ಹಳೇ ಕಥೆ, ರೋಚಕ ಚರಿತ್ರೆ. ಎಲ್ಲವನ್ನೂ ಬಿಚ್ಚಿಡ್ತೇನೆ ಹುಷಾರ್ ಅಂತ ಅಬ್ಬರಿಸಿದ ಬಳ್ಳಾರಿಯ ಜನಾರ್ಧನ ರೆಡ್ಡಿ. ಹಾಗಾದರೆ ಎರಡು ದೇಹ ಒಂದೇ ಆತ್ಮದಂತಿದ್ದವರು ದೂರವಾಗಿದ್ಯಾಕೆ.? ಸ್ನೇಹಕ್ಕೆ ಅನ್ವರ್ಥ ಅಂತಿದ್ದವರು ವೈರಿಗಳಾಗಿದ್ದು ಯಾಕೆ..? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಅಷ್ಟಕ್ಕೂ ಗಟ್ಟಿಯಾಗಿದ್ದ ಸ್ನೇಹದಲ್ಲಿ ಬಿರುಕು ಬಿಟ್ಟದ್ದು ಯಾಕೆ..? ದೋಸ್ತಿಗಳು ದುಷ್ಮನ್'ಗಳಾಗಲು ಕಾರಣವಾದ ಆ ಘಟನೆ ಯಾವುದು..? ಅದೊಂದು ಕಾರಣಕ್ಕೆ ಗೆಳೆಯರ ಮಧ್ಯೆ ದ್ವೇಷದ ಜ್ವಾಲೆ ಹೊತ್ತಿಕೊಳ್ತಾ..? ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದ್ದು ಯಾಕೆ ಅನ್ನೋ ಇಂಟ್ರೆಸ್ಟಿಂಗ್ ಸ್ಟೋರಿಯನ್ನು ತೋರಿಸ್ತೀವಿ ನೋಡಿ.

ಎರಡು ದೇಹ ಒಂದೇ ಆತ್ಮದಂತಿದ್ದವರ ಮಧ್ಯೆ ಸೇಡಿನ ಯುದ್ಧ ಆರಂಭವಾಗಿದೆ. ಆಪ್ತಮಿತ್ರರಾಗಿದ್ದವರು ಕದನಕ್ಕಿಳಿದಿದ್ದಾರೆ. ಬಿಜೆಪಿಯಲ್ಲಿ ಮುನಿಸಿಕೊಂಡಿರೋ ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ..? ಮಾಜಿ ಆಪ್ತಮಿತ್ರನ ಕೈ ಸೇರ್ಪಡೆ ಬಗ್ಗೆ ರೆಡ್ಡಿ ಹೇಳಿದ್ದೇನು..? ರೆಡ್ಡಿ ಮಾತಿಗೆ ರಾಮುಲು ಕೊಟ್ಟ ಕೌಂಟರ್ ಕೊಟ್ಟಿದ್ದಾರೆ. ಒಂದು ಕಾಲದ ಆಪ್ತಮಿತ್ರರ ಮಧ್ಯೆ ನಾನಾ-ನೀನಾ ಯುದ್ಧ ಶುರುವಾಗಿದೆ. ಮಾಜಿ ದೋಸ್ತಿ ವಿರುದ್ಧ ರೆಡ್ಡಿ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ದೋಸ್ತಿಗಳಾಗಿದ್ದವರು 'ದುಷ್ಮನ್'ಗಳಾದ ಕಥೆ ಇದು.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more