ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

ಕರ್ನಾಟಕ ಉಪ ಚುನಾವಣೆ ಫಲಿತಾಂಶ; ಅಭ್ಯರ್ಥಿಗಳ ಗೆಲುವಿಗಿಂತ ಮುಖ್ಯವಾಗಿ ದೊಡ್ಡವರ ತಲೆದಂಡ ಚಿಂತೆ!

Published : Nov 21, 2024, 08:54 PM IST

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶದಿಂದ ದೊಡ್ಡ ರಾಜಕೀಯ ಬದಲಾವಣೆಗಳು ಸಂಭವಿಸಬಹುದು. ಚನ್ನಪಟ್ಟಣದಲ್ಲಿ ಸಿ.ಪಿ. ಯೋಗೇಶ್ವರ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಪೈಪೋಟಿ, ಡಿ.ಕೆ. ಶಿವಕುಮಾರ್ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ. ಶಿಗ್ಗಾಂವಿ ಮತ್ತು ಸಂಡೂರಿನ ಫಲಿತಾಂಶಗಳು ಕೂಡ ಪ್ರಮುಖ ನಾಯಕರ ರಾಜಕೀಯದ ಮೇಲೆ ಪ್ರಭಾವ ಬೀರಲಿವೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನೂ ಒಂದು ದಿನ ಕಾಯಬೇಕಿದೆ. ಆದರೆ, ಚನ್ನಪಟ್ಟಣದಲ್ಲಿ ರಿಸಲ್ಟ್ ಏನೇ ಬಂದರೂ ದೊಡ್ಡ ರಾಜಕೀಯ ಬದಲಾವಣೆಯಂತೂ ಆಗುತ್ತದೆ. ಮಾಜಿ ಶಸಕ ಸಿ.ಪಿ. ಯೋಗೇಶ್ವರ್ ಹಾಗೂ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣದ ಶಾಸಕ ಪಟ್ಟ ಬೇಕು. ಇಷ್ಟಕ್ಕೆ ಮಾತ್ರವೇ ಬೊಂಬೆನಾಡಿನ ರಣಾಂಗಣ ಸೀಮಿತವಾಗಿರಲಿಲ್ಲ. ಇವರಬ್ಬರ ಸೋಲು-ಗೆಲುವು ಮತ್ತಿಬ್ಬರು ದಿಗ್ಗಜ ನಾಯಕರ ಪಾಲಿಟಿಕ್ಸ್ ಮೇಲೆ ಪ್ರಭಾವ ಬೀರುತ್ತದೆ.

ಒಂದು ಕಡೆ ಕನಕಪುರ ಬಂಡೆ ಖ್ಯಾತಿಯ ಡಿಸಿಎಂ ಡಿ.ಕೆ. ಶಿವಕುಮಾರ್ ಗಟ್ಟಿಯಾಗೋದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರಿಗೆ ವಿಜಯಮಾಲೆ ಒಲಿಯಲೇಬೇಕು. ಮತ್ತೊಂದೆಡೆ ದಳಪತಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಗೆ ಶಕ್ತಿ ಬೇಕು ಎಂದರೆ ಅವರ ಪುತ್ರನಿಗೆ ಗೆಲವು ಪ್ರಾಪ್ತಿಯಾಗಲೇಬೇಕು. ಇಲ್ಲವಾದರೆ, ಇಬ್ಬರಿಗೂ ಮುಂದೆ ಕಾದಿರೋದು ಮಹಾ ಆಪತ್ತು. ಒಬ್ಬರಿಗೆ ಸಿಎಂ ಕನಸಿನ್ನು ಈಡೇರಿಸಿದರೆ, ಮತ್ತೊಬ್ಬರಿಗೆ ತನ್ನ ನಂತರದ ರಾಜಕೀಯ ರಾಯಭಾರಿ ಹುಟ್ಟಲಿದ್ದಾರೆ.

ಇದು ಚನ್ನಪಟ್ಟಣ ಕಥೆಯಾದರೆ, ಶಿಗ್ಗಾಂವಿ ಹಾಗೂ ಸಂಡೂರಿನ ಫಲಿತಾಂಶವೂ ಕೆಲವು  ದಿಗ್ಗಜರ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಸಂಡೂರು ಹಾಗೂ ಶಿಗ್ಗಾಂವಿ ಚುನಾವಣಾ ರಿಸೆಲ್ಟ್ ಕೇವಲ ಅಭ್ಯರ್ಥಿಗಳಿಗೆ ಮಾತ್ರವೇ ಇಂಪಾರ್ಟೆಂಟ್ ಆಗಿ ಉಳಿದಿಲ್ಲ. ಕೆಲವು ಪ್ರಮುಖ ನಾಯಕರ ಮುಂದಿನ ರಾಜಕೀಯದ ಮೇಲೂ ಇಲ್ಲಿನ ಸೋಲು, ಗೆಲುವಿನ ಫ್ಯಾಕ್ಟರ್ ಪ್ರಭಾವ ಬೀರೋ ಸಾಧ್ಯತೆಯಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?