ತೀವ್ರ ಸ್ವರೂಪ ಪಡೆದುಕೊಂಡ ಬಿಜೆಪಿ ಭಿನ್ನಮತ: ದೆಹಲಿಯತ್ತ ಅತೃಪ್ತರ ಚಿತ್ತ..!

ತೀವ್ರ ಸ್ವರೂಪ ಪಡೆದುಕೊಂಡ ಬಿಜೆಪಿ ಭಿನ್ನಮತ: ದೆಹಲಿಯತ್ತ ಅತೃಪ್ತರ ಚಿತ್ತ..!

Published : May 29, 2020, 10:13 PM IST

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

ಬೆಂಗಳೂರು, (ಮೇ.29): ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧವಾಗಿ ಅತೃಪ್ತ ಶಾಸಕರು ಅಸಮಾಧಾನದ ಕಿಡಿ ಹೊತ್ತಿಸಿದ್ದಾರೆ. 

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!