ತೀವ್ರ ಸ್ವರೂಪ ಪಡೆದುಕೊಂಡ ಬಿಜೆಪಿ ಭಿನ್ನಮತ: ದೆಹಲಿಯತ್ತ ಅತೃಪ್ತರ ಚಿತ್ತ..!

ತೀವ್ರ ಸ್ವರೂಪ ಪಡೆದುಕೊಂಡ ಬಿಜೆಪಿ ಭಿನ್ನಮತ: ದೆಹಲಿಯತ್ತ ಅತೃಪ್ತರ ಚಿತ್ತ..!

Published : May 29, 2020, 10:13 PM IST

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

ಬೆಂಗಳೂರು, (ಮೇ.29): ಕೊರೋನಾ ಸಂಕಷ್ಟದ ನಡುವೆಯೂ ರಾಜ್ಯ ಬಿಜೆಪಿಯಲ್ಲಿ ಬಂಡಾಯ ಸ್ಫೋಟಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧವಾಗಿ ಅತೃಪ್ತ ಶಾಸಕರು ಅಸಮಾಧಾನದ ಕಿಡಿ ಹೊತ್ತಿಸಿದ್ದಾರೆ. 

ಬಿಜೆಪಿಯಲ್ಲಿ ಅಸಮಧಾನ ಸ್ಫೋಟ: ಅತೃಪ್ತ ಸಭೆಯಲ್ಲಿ ಪಾಲ್ಗೊಂಡ ಶಾಸಕರ ಪಟ್ಟಿ

ಪ್ರತ್ಯೇಕ ಸಭೆಯನ್ನು ನಡೆಸುವ ಮೂಲಕ ಪಕ್ಷದ ನಾಯಕತ್ವದ ವಿರುದ್ಧ ಸೆಡ್ಡು ಹೊಡೆದಿದ್ದಾರೆ. ಅಲ್ಲದೇ ಅತೃಪ್ತರ ಮತ್ತೊಂದು ಹೆಜ್ಜೆ ಇಟ್ಟಿದ್ದು,  ದೆಹಲಿಯತ್ತ ಹೆಜ್ಜೆ ಹಾಕಲು ತೀರ್ಮಾನಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!