Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Published : Mar 10, 2023, 08:29 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. 

ಬೆಂಗಳೂರು(ಮಾ.10):  ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಇಂದು(ಶುಕ್ರವಾರ) ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಕೂಡ ಘೋಷಣೆಯಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷರಾಗಿದ್ದಾರೆ. ಈ ಪಟ್ಟಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ಸಂಸದರಿಗೆ ಸ್ಥಾನ ಲಭಿಸಿದೆ. ಬಿಜೆಪಿ ಪ್ರಚಾರ ಸಮಿತಿಯಲ್ಲಿ ಹಿರಿಯ ಮುಖಂಡ ವಿ.ಸೋಮಣ್ಣ ಅವರ ಹೆಸರಿಲ್ಲ, ಸಮಾಧಾನಗೊ೦ಡಿರುವ ಸೋಮಣ್ಣ ಅವರಿಗೆ ಸಮಿತಿಯಲ್ಲಿ ಜಾಗ ಸಿಕ್ಕಿಲ್ಲ. 

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?