Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Published : Mar 10, 2023, 08:29 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. 

ಬೆಂಗಳೂರು(ಮಾ.10):  ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಇಂದು(ಶುಕ್ರವಾರ) ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಕೂಡ ಘೋಷಣೆಯಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷರಾಗಿದ್ದಾರೆ. ಈ ಪಟ್ಟಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ಸಂಸದರಿಗೆ ಸ್ಥಾನ ಲಭಿಸಿದೆ. ಬಿಜೆಪಿ ಪ್ರಚಾರ ಸಮಿತಿಯಲ್ಲಿ ಹಿರಿಯ ಮುಖಂಡ ವಿ.ಸೋಮಣ್ಣ ಅವರ ಹೆಸರಿಲ್ಲ, ಸಮಾಧಾನಗೊ೦ಡಿರುವ ಸೋಮಣ್ಣ ಅವರಿಗೆ ಸಮಿತಿಯಲ್ಲಿ ಜಾಗ ಸಿಕ್ಕಿಲ್ಲ. 

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?