Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Party Rounds: ಕೊನೆಗೂ ಬಿಜೆಪಿ ಪ್ರಚಾರ ಸಮಿತಿ ಘೋಷಣೆ, ಯಾರ‍್ಯಾರಿಗೆ ಏನೇನು ಹೊಣೆ?

Published : Mar 10, 2023, 08:29 PM IST

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. 

ಬೆಂಗಳೂರು(ಮಾ.10):  ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಸಮಿತಿ ಇಂದು(ಶುಕ್ರವಾರ) ಘೋಷಣೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷರಾಗಿದ್ದಾರೆ. ಸದಸ್ಯರಾಗಿ 25 ಜನರು ಇದ್ದಾರೆ. ಮೊದಲನೇ ಹೆಸರೇ ಮಾಜಿ ಸಿಎಂ ಯಡಿಯೂರಪ್ಪನವರು, ಪಟ್ಟಿಯಲ್ಲಿ ಅಧ್ಯಕ್ಷರ ಸಮಾನ ಸ್ಥಾನಕ್ಕೆ ಬಿಎಸ್‌ವೈ ಹೆಸರು ಸೇರಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಕೂಡ ಘೋಷಣೆಯಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಧ್ಯಕ್ಷರಾಗಿದ್ದಾರೆ. ಈ ಪಟ್ಟಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರು ಹಾಗೂ ಸಂಸದರಿಗೆ ಸ್ಥಾನ ಲಭಿಸಿದೆ. ಬಿಜೆಪಿ ಪ್ರಚಾರ ಸಮಿತಿಯಲ್ಲಿ ಹಿರಿಯ ಮುಖಂಡ ವಿ.ಸೋಮಣ್ಣ ಅವರ ಹೆಸರಿಲ್ಲ, ಸಮಾಧಾನಗೊ೦ಡಿರುವ ಸೋಮಣ್ಣ ಅವರಿಗೆ ಸಮಿತಿಯಲ್ಲಿ ಜಾಗ ಸಿಕ್ಕಿಲ್ಲ. 

Party Rounds: ಮಂಡ್ಯ ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಮಾತ್ರ, ಸೇರ್ಪಡೆ ಯಾಕಿಲ್ಲ?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!