ಅಸಮಧಾನಿತ ಶಾಸಕರಿಂದ ಕೇಳಿಬಂತು ಹೊಸ ಕೂಗು: ಸಿಎಂಗೆ ಶುರುವಾಯ್ತು ಢವ-ಢವ

ಅಸಮಧಾನಿತ ಶಾಸಕರಿಂದ ಕೇಳಿಬಂತು ಹೊಸ ಕೂಗು: ಸಿಎಂಗೆ ಶುರುವಾಯ್ತು ಢವ-ಢವ

Published : Jan 19, 2021, 08:34 PM ISTUpdated : Jan 19, 2021, 08:42 PM IST

ಸಂಪುಟ ವಿಸ್ತರಣೆಯಾಗಿ ಒಂದು ವಾರ ಆಗುತ್ತಾ ಬರುತ್ತಿದೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದರೂ ಸಹ ಸದ್ಯಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ

ಬೆಂಗಳೂರು, (ಜ.19): ಸಂಪುಟ ವಿಸ್ತರಣೆಯಾಗಿ ಒಂದು ವಾರ ಆಗುತ್ತಾ ಬರುತ್ತಿದೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದರೂ ಸಹ ಸದ್ಯಕ್ಕೆ ಬಿಜೆಪಿಯಲ್ಲಿ ಅಸಮಾಧಾನ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.

ಸಂಪುಟ ವಿಸ್ತರಣೆ: ಬಂಡಾಯಗಾರರ ಬೆನ್ನು ಮೂಳೆ ಮುರಿದ ರೋಚಕ ಸ್ಟೋರಿ 

ಹೌದು... ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಕೆಲ ಶಾಸಕರಿಂದ ಹೊಸ ಕೂಗು ಕೇಳಿಬಂದಿದೆ. ಇದರಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!