ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

Published : Feb 04, 2023, 11:18 PM IST

ಹಾಸನದಲ್ಲಿ ರಾಜಕೀಯ ತಂತ್ರಗಾರಿಕೆ ಬದಲು, ಎ ಮಂಜು ಜೆಡಿಎಸ್‌ಗೆ, ಕರ್ನಾಟಕ ರಾಜಕೀಯ ತಂತ್ರಗಾರಿಕೆ ಅರಿತ ನಾಯಕನ ಕೈಗೆ ಬಿಜೆಪಿ ಚುನಾವಣೆ ಉಸ್ತುವಾರಿ, ಅಸಮಾಧಾನದ ನಡುವೆ ಖರ್ಗೆ ಭೇಟಿ ಮಾಡಲಿದ್ದಾರೆ ಪರಮೇಶ್ವರ್, ಡಿಕೆ ಶಿವಕುಮಾರ್ ಯಾತ್ರೆಯಲ್ಲಿ ಬಣ ರಾಜಕೀಯ ಮೇಲಾಟ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಎ, ಬಿ, ಸಿ ಹಾಗೂ ಡಿ ಕೆಟಗರಿಯಾಗಿ ಕ್ಷೇತ್ರಗಳನ್ನು ವಿಂಗಡಿಸಿದೆ. ಪ್ರತಿ ಕೆಟಗರಿ ಕ್ಷೇತ್ರಕ್ಕೆ ಬೇರೆ ಬೇರೆ ಪ್ಲಾನ್ ಮಾಡಲಾಗಿದೆ. ಇದರಂತೆ ಬಿಜೆಪಿ ಚುನಾವಣೆ ಎದುರಿಸಲಿೆ. ಇದರ ಜೊತೆಗೆ ಬಿಜೆಪಿ ರಥಯಾತ್ರೆಗೆ ಪ್ಲಾನ್ ಮಾಡಿದೆ. ನಾಲ್ಕು ನಾಯಕರ ರಥಯಾತ್ರೆ ದಾವಣೆಗೆರೆಯಲ್ಲಿ ಸಮಾವೇಶ ನಡೆಸಲಿದೆ. ಸಿದ್ದರಾಮೋತ್ಸವ ಮಾಡಿದ ಜಾಗದಲ್ಲೇ ಇದೀಗ ಬಿಜೆಪಿ ಅತೀ ದೊಡ್ಡ ಸಮಾವೇಶ ನಡೆಸಲಿದೆ. ಈ ಸಭೆಗೆ ಪ್ರಧಾನಿ ಮೋದಿ ಕರೆಸಿ ಅಬ್ಬರಿಸಲು ಬಿಜೆಪಿ ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ.ಇತ್ತ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡ ಕಾಂಗ್ರೆಸ್ ನಾಯಕ ಡಿ ಪರಮೇಶ್ವರ್ ಅವರನ್ನು ಹೈಕಮಾಂಡ್ ನಾಯಕರು ಮನ ಒಲಿಸಿದ್ದಾರೆ. ಆದರೆ ಪರಂ ಅಸಮಾಧಾನ ತಣ್ಣಗಾಗಿರುವ ಲಕ್ಷಣ ಕಾಣಿಸುತ್ತಿಲ್ಲ. ನಾಳೆ ಪರಮೇಶ್ವರ್ ದೆಹಲಿ ತೆರಳಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿದ್ದಾರೆ. ಈ ಕುರಿತ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more