ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

Published : Feb 04, 2023, 11:18 PM IST

ಹಾಸನದಲ್ಲಿ ರಾಜಕೀಯ ತಂತ್ರಗಾರಿಕೆ ಬದಲು, ಎ ಮಂಜು ಜೆಡಿಎಸ್‌ಗೆ, ಕರ್ನಾಟಕ ರಾಜಕೀಯ ತಂತ್ರಗಾರಿಕೆ ಅರಿತ ನಾಯಕನ ಕೈಗೆ ಬಿಜೆಪಿ ಚುನಾವಣೆ ಉಸ್ತುವಾರಿ, ಅಸಮಾಧಾನದ ನಡುವೆ ಖರ್ಗೆ ಭೇಟಿ ಮಾಡಲಿದ್ದಾರೆ ಪರಮೇಶ್ವರ್, ಡಿಕೆ ಶಿವಕುಮಾರ್ ಯಾತ್ರೆಯಲ್ಲಿ ಬಣ ರಾಜಕೀಯ ಮೇಲಾಟ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಎ, ಬಿ, ಸಿ ಹಾಗೂ ಡಿ ಕೆಟಗರಿಯಾಗಿ ಕ್ಷೇತ್ರಗಳನ್ನು ವಿಂಗಡಿಸಿದೆ. ಪ್ರತಿ ಕೆಟಗರಿ ಕ್ಷೇತ್ರಕ್ಕೆ ಬೇರೆ ಬೇರೆ ಪ್ಲಾನ್ ಮಾಡಲಾಗಿದೆ. ಇದರಂತೆ ಬಿಜೆಪಿ ಚುನಾವಣೆ ಎದುರಿಸಲಿೆ. ಇದರ ಜೊತೆಗೆ ಬಿಜೆಪಿ ರಥಯಾತ್ರೆಗೆ ಪ್ಲಾನ್ ಮಾಡಿದೆ. ನಾಲ್ಕು ನಾಯಕರ ರಥಯಾತ್ರೆ ದಾವಣೆಗೆರೆಯಲ್ಲಿ ಸಮಾವೇಶ ನಡೆಸಲಿದೆ. ಸಿದ್ದರಾಮೋತ್ಸವ ಮಾಡಿದ ಜಾಗದಲ್ಲೇ ಇದೀಗ ಬಿಜೆಪಿ ಅತೀ ದೊಡ್ಡ ಸಮಾವೇಶ ನಡೆಸಲಿದೆ. ಈ ಸಭೆಗೆ ಪ್ರಧಾನಿ ಮೋದಿ ಕರೆಸಿ ಅಬ್ಬರಿಸಲು ಬಿಜೆಪಿ ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ.ಇತ್ತ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡ ಕಾಂಗ್ರೆಸ್ ನಾಯಕ ಡಿ ಪರಮೇಶ್ವರ್ ಅವರನ್ನು ಹೈಕಮಾಂಡ್ ನಾಯಕರು ಮನ ಒಲಿಸಿದ್ದಾರೆ. ಆದರೆ ಪರಂ ಅಸಮಾಧಾನ ತಣ್ಣಗಾಗಿರುವ ಲಕ್ಷಣ ಕಾಣಿಸುತ್ತಿಲ್ಲ. ನಾಳೆ ಪರಮೇಶ್ವರ್ ದೆಹಲಿ ತೆರಳಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿದ್ದಾರೆ. ಈ ಕುರಿತ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more