ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

Published : Feb 04, 2023, 11:18 PM IST

ಹಾಸನದಲ್ಲಿ ರಾಜಕೀಯ ತಂತ್ರಗಾರಿಕೆ ಬದಲು, ಎ ಮಂಜು ಜೆಡಿಎಸ್‌ಗೆ, ಕರ್ನಾಟಕ ರಾಜಕೀಯ ತಂತ್ರಗಾರಿಕೆ ಅರಿತ ನಾಯಕನ ಕೈಗೆ ಬಿಜೆಪಿ ಚುನಾವಣೆ ಉಸ್ತುವಾರಿ, ಅಸಮಾಧಾನದ ನಡುವೆ ಖರ್ಗೆ ಭೇಟಿ ಮಾಡಲಿದ್ದಾರೆ ಪರಮೇಶ್ವರ್, ಡಿಕೆ ಶಿವಕುಮಾರ್ ಯಾತ್ರೆಯಲ್ಲಿ ಬಣ ರಾಜಕೀಯ ಮೇಲಾಟ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಎ, ಬಿ, ಸಿ ಹಾಗೂ ಡಿ ಕೆಟಗರಿಯಾಗಿ ಕ್ಷೇತ್ರಗಳನ್ನು ವಿಂಗಡಿಸಿದೆ. ಪ್ರತಿ ಕೆಟಗರಿ ಕ್ಷೇತ್ರಕ್ಕೆ ಬೇರೆ ಬೇರೆ ಪ್ಲಾನ್ ಮಾಡಲಾಗಿದೆ. ಇದರಂತೆ ಬಿಜೆಪಿ ಚುನಾವಣೆ ಎದುರಿಸಲಿೆ. ಇದರ ಜೊತೆಗೆ ಬಿಜೆಪಿ ರಥಯಾತ್ರೆಗೆ ಪ್ಲಾನ್ ಮಾಡಿದೆ. ನಾಲ್ಕು ನಾಯಕರ ರಥಯಾತ್ರೆ ದಾವಣೆಗೆರೆಯಲ್ಲಿ ಸಮಾವೇಶ ನಡೆಸಲಿದೆ. ಸಿದ್ದರಾಮೋತ್ಸವ ಮಾಡಿದ ಜಾಗದಲ್ಲೇ ಇದೀಗ ಬಿಜೆಪಿ ಅತೀ ದೊಡ್ಡ ಸಮಾವೇಶ ನಡೆಸಲಿದೆ. ಈ ಸಭೆಗೆ ಪ್ರಧಾನಿ ಮೋದಿ ಕರೆಸಿ ಅಬ್ಬರಿಸಲು ಬಿಜೆಪಿ ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ.ಇತ್ತ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡ ಕಾಂಗ್ರೆಸ್ ನಾಯಕ ಡಿ ಪರಮೇಶ್ವರ್ ಅವರನ್ನು ಹೈಕಮಾಂಡ್ ನಾಯಕರು ಮನ ಒಲಿಸಿದ್ದಾರೆ. ಆದರೆ ಪರಂ ಅಸಮಾಧಾನ ತಣ್ಣಗಾಗಿರುವ ಲಕ್ಷಣ ಕಾಣಿಸುತ್ತಿಲ್ಲ. ನಾಳೆ ಪರಮೇಶ್ವರ್ ದೆಹಲಿ ತೆರಳಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿದ್ದಾರೆ. ಈ ಕುರಿತ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more