ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

Published : Feb 04, 2023, 11:18 PM IST

ಹಾಸನದಲ್ಲಿ ರಾಜಕೀಯ ತಂತ್ರಗಾರಿಕೆ ಬದಲು, ಎ ಮಂಜು ಜೆಡಿಎಸ್‌ಗೆ, ಕರ್ನಾಟಕ ರಾಜಕೀಯ ತಂತ್ರಗಾರಿಕೆ ಅರಿತ ನಾಯಕನ ಕೈಗೆ ಬಿಜೆಪಿ ಚುನಾವಣೆ ಉಸ್ತುವಾರಿ, ಅಸಮಾಧಾನದ ನಡುವೆ ಖರ್ಗೆ ಭೇಟಿ ಮಾಡಲಿದ್ದಾರೆ ಪರಮೇಶ್ವರ್, ಡಿಕೆ ಶಿವಕುಮಾರ್ ಯಾತ್ರೆಯಲ್ಲಿ ಬಣ ರಾಜಕೀಯ ಮೇಲಾಟ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಎ, ಬಿ, ಸಿ ಹಾಗೂ ಡಿ ಕೆಟಗರಿಯಾಗಿ ಕ್ಷೇತ್ರಗಳನ್ನು ವಿಂಗಡಿಸಿದೆ. ಪ್ರತಿ ಕೆಟಗರಿ ಕ್ಷೇತ್ರಕ್ಕೆ ಬೇರೆ ಬೇರೆ ಪ್ಲಾನ್ ಮಾಡಲಾಗಿದೆ. ಇದರಂತೆ ಬಿಜೆಪಿ ಚುನಾವಣೆ ಎದುರಿಸಲಿೆ. ಇದರ ಜೊತೆಗೆ ಬಿಜೆಪಿ ರಥಯಾತ್ರೆಗೆ ಪ್ಲಾನ್ ಮಾಡಿದೆ. ನಾಲ್ಕು ನಾಯಕರ ರಥಯಾತ್ರೆ ದಾವಣೆಗೆರೆಯಲ್ಲಿ ಸಮಾವೇಶ ನಡೆಸಲಿದೆ. ಸಿದ್ದರಾಮೋತ್ಸವ ಮಾಡಿದ ಜಾಗದಲ್ಲೇ ಇದೀಗ ಬಿಜೆಪಿ ಅತೀ ದೊಡ್ಡ ಸಮಾವೇಶ ನಡೆಸಲಿದೆ. ಈ ಸಭೆಗೆ ಪ್ರಧಾನಿ ಮೋದಿ ಕರೆಸಿ ಅಬ್ಬರಿಸಲು ಬಿಜೆಪಿ ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ.ಇತ್ತ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡ ಕಾಂಗ್ರೆಸ್ ನಾಯಕ ಡಿ ಪರಮೇಶ್ವರ್ ಅವರನ್ನು ಹೈಕಮಾಂಡ್ ನಾಯಕರು ಮನ ಒಲಿಸಿದ್ದಾರೆ. ಆದರೆ ಪರಂ ಅಸಮಾಧಾನ ತಣ್ಣಗಾಗಿರುವ ಲಕ್ಷಣ ಕಾಣಿಸುತ್ತಿಲ್ಲ. ನಾಳೆ ಪರಮೇಶ್ವರ್ ದೆಹಲಿ ತೆರಳಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿದ್ದಾರೆ. ಈ ಕುರಿತ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more