ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

ಚುನಾವಣೆ ಗೆಲ್ಲಲು ಬಿಜೆಪಿಯಿಂದ ರಥಯಾತ್ರೆ, ಕಾಂಗ್ರೆಸ್‌ನಲ್ಲಿ ಹೆಚ್ಚಾಯ್ತಾ ಅಸಾಮಾಧಾನ ಕಿಡಿ?

Published : Feb 04, 2023, 11:18 PM IST

ಹಾಸನದಲ್ಲಿ ರಾಜಕೀಯ ತಂತ್ರಗಾರಿಕೆ ಬದಲು, ಎ ಮಂಜು ಜೆಡಿಎಸ್‌ಗೆ, ಕರ್ನಾಟಕ ರಾಜಕೀಯ ತಂತ್ರಗಾರಿಕೆ ಅರಿತ ನಾಯಕನ ಕೈಗೆ ಬಿಜೆಪಿ ಚುನಾವಣೆ ಉಸ್ತುವಾರಿ, ಅಸಮಾಧಾನದ ನಡುವೆ ಖರ್ಗೆ ಭೇಟಿ ಮಾಡಲಿದ್ದಾರೆ ಪರಮೇಶ್ವರ್, ಡಿಕೆ ಶಿವಕುಮಾರ್ ಯಾತ್ರೆಯಲ್ಲಿ ಬಣ ರಾಜಕೀಯ ಮೇಲಾಟ ಸೇರಿದಂತೆ ಇಂದಿನ ಇಡೀ ದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಂಬರುವ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಎ, ಬಿ, ಸಿ ಹಾಗೂ ಡಿ ಕೆಟಗರಿಯಾಗಿ ಕ್ಷೇತ್ರಗಳನ್ನು ವಿಂಗಡಿಸಿದೆ. ಪ್ರತಿ ಕೆಟಗರಿ ಕ್ಷೇತ್ರಕ್ಕೆ ಬೇರೆ ಬೇರೆ ಪ್ಲಾನ್ ಮಾಡಲಾಗಿದೆ. ಇದರಂತೆ ಬಿಜೆಪಿ ಚುನಾವಣೆ ಎದುರಿಸಲಿೆ. ಇದರ ಜೊತೆಗೆ ಬಿಜೆಪಿ ರಥಯಾತ್ರೆಗೆ ಪ್ಲಾನ್ ಮಾಡಿದೆ. ನಾಲ್ಕು ನಾಯಕರ ರಥಯಾತ್ರೆ ದಾವಣೆಗೆರೆಯಲ್ಲಿ ಸಮಾವೇಶ ನಡೆಸಲಿದೆ. ಸಿದ್ದರಾಮೋತ್ಸವ ಮಾಡಿದ ಜಾಗದಲ್ಲೇ ಇದೀಗ ಬಿಜೆಪಿ ಅತೀ ದೊಡ್ಡ ಸಮಾವೇಶ ನಡೆಸಲಿದೆ. ಈ ಸಭೆಗೆ ಪ್ರಧಾನಿ ಮೋದಿ ಕರೆಸಿ ಅಬ್ಬರಿಸಲು ಬಿಜೆಪಿ ಅತೀ ದೊಡ್ಡ ಪ್ಲಾನ್ ರೆಡಿ ಮಾಡಿದೆ.ಇತ್ತ ಕಾಂಗ್ರೆಸ್ ವಿರುದ್ದ ಮುನಿಸಿಕೊಂಡ ಕಾಂಗ್ರೆಸ್ ನಾಯಕ ಡಿ ಪರಮೇಶ್ವರ್ ಅವರನ್ನು ಹೈಕಮಾಂಡ್ ನಾಯಕರು ಮನ ಒಲಿಸಿದ್ದಾರೆ. ಆದರೆ ಪರಂ ಅಸಮಾಧಾನ ತಣ್ಣಗಾಗಿರುವ ಲಕ್ಷಣ ಕಾಣಿಸುತ್ತಿಲ್ಲ. ನಾಳೆ ಪರಮೇಶ್ವರ್ ದೆಹಲಿ ತೆರಳಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಲಿದ್ದಾರೆ. ಈ ಕುರಿತ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more