ಸಿಎಂ ತವರಲ್ಲಿ ಮಹತ್ವದ ಸಭೆ: ಬಿಎಸ್‌ವೈ, ಅರುಣ್ ಸಿಂಗ ನೇತೃತ್ವದಲ್ಲಿ ಕಾರ್ಯತಂತ್ರ...!

ಸಿಎಂ ತವರಲ್ಲಿ ಮಹತ್ವದ ಸಭೆ: ಬಿಎಸ್‌ವೈ, ಅರುಣ್ ಸಿಂಗ ನೇತೃತ್ವದಲ್ಲಿ ಕಾರ್ಯತಂತ್ರ...!

Published : Jan 02, 2021, 03:08 PM IST

ಸಿಎಂ ತವರಲ್ಲಿ ನಡೆಯುತ್ತಿರುವ ಈ ಕಾರ್ಯಕರಣಿ ಸಭೆ ಮಹತ್ವ ಪಡೆದುಕೊಂಡಿದ್ದು, ಬಿಎಸ್‌ವೈ, ಉಸ್ತುವಾರಿ ನೇತೃತ್ವದಲ್ಲಿ ಕಾರ್ಯತಂತ್ರಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

ಬೆಂಗಳೂರು, (ಜ.02): 25 ವರ್ಷಗಳ ಬಳಿಕ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದೆ. ಜನವರಿ 2, 3 ಎರಡು ದಿನಗಳ ಕಾಲ ಕಾರ್ಯಕರಣಿ ನಡೆಯಲಿದ್ದು, ಸಭೆಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭಾಗವಹಿಸಿಲಿದ್ದಾರೆ.

ರಾಜ್ಯಕ್ಕೆ ಉಸ್ತುವಾರಿ ಅರುಣ್ ಸಿಂಗ್: ಬಿಜೆಪಿಯಲ್ಲಿ ಗರಿಗೆದರಿದ ಸಂಪುಟ ಕಸರತ್ತು..!

ಸಿಎಂ ತವರಲ್ಲಿ ನಡೆಯುತ್ತಿರುವ ಈ ಕಾರ್ಯಕರಣಿ ಸಭೆ ಮಹತ್ವ ಪಡೆದುಕೊಂಡಿದ್ದು, ಬಿಎಸ್‌ವೈ, ಉಸ್ತುವಾರಿ ನೇತೃತ್ವದಲ್ಲಿ ಕಾರ್ಯತಂತ್ರಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!