ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

Published : Jul 17, 2022, 03:36 PM IST

ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್

ಬೆಂಗಳೂರು, (ಜುಲೈ.17): ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್. ಬಿಜೆಪಿ ಸೂತ್ರಗಳನ್ನ ಹೆಣೆದು ಅಧಿಕಾರ  ದಕ್ಕಿಸಿಕೊಳ್ಳೋದನ್ನ, ಈಗೀಗ ತನ್ನ ಸ್ವಭಾವವನ್ನಾಗಿ ಮಾಡಿಕೊಂಡಿದೆ.. ಅಂಥದ್ದೇ ಸ್ಟ್ರಾಟಜಿ ಈಗ ಕರ್ನಾಟಕದಲ್ಲೂ ಅಪ್ಲೈ ಮಾಡೋಕೆ ನೋಡ್ತಿದ್ದಾರೆ,. 

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬಿಜೆಪಿ ಟಾರ್ಗೆಟ್ ಈ ಸಲ 150..  ಈ ನಂಬರ್ ಮುಟ್ಟೋದು ಅಂದ್ರೆ ಸಾಮಾನ್ಯ ಸಂಗತಿ ಅಲ್ಲ. ಅದು ಸುಲಭವಂತೂ ಅಲ್ವೇ ಅಲ್ಲ.. ಹಾಗಾಗಿನೇ, ದೊಡ್ಡದೊಂದು ರಣತಂತ್ರ ಹೆಣೆದು ಗೆಲ್ಲೋದಕ್ಕೆ ಹೊರಟಿದೆ, ಕೇಸರಿ ಪಡೆ..  ರಣಕಣ ಗೆಲ್ಲಲು ಕೇಸರಿ ಪಡೆಯ ಸ್ಟ್ರಾಟಜಿ ಏನು..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ಕಹಳೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more