ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

Published : Jul 17, 2022, 03:36 PM IST

ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್

ಬೆಂಗಳೂರು, (ಜುಲೈ.17): ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್. ಬಿಜೆಪಿ ಸೂತ್ರಗಳನ್ನ ಹೆಣೆದು ಅಧಿಕಾರ  ದಕ್ಕಿಸಿಕೊಳ್ಳೋದನ್ನ, ಈಗೀಗ ತನ್ನ ಸ್ವಭಾವವನ್ನಾಗಿ ಮಾಡಿಕೊಂಡಿದೆ.. ಅಂಥದ್ದೇ ಸ್ಟ್ರಾಟಜಿ ಈಗ ಕರ್ನಾಟಕದಲ್ಲೂ ಅಪ್ಲೈ ಮಾಡೋಕೆ ನೋಡ್ತಿದ್ದಾರೆ,. 

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬಿಜೆಪಿ ಟಾರ್ಗೆಟ್ ಈ ಸಲ 150..  ಈ ನಂಬರ್ ಮುಟ್ಟೋದು ಅಂದ್ರೆ ಸಾಮಾನ್ಯ ಸಂಗತಿ ಅಲ್ಲ. ಅದು ಸುಲಭವಂತೂ ಅಲ್ವೇ ಅಲ್ಲ.. ಹಾಗಾಗಿನೇ, ದೊಡ್ಡದೊಂದು ರಣತಂತ್ರ ಹೆಣೆದು ಗೆಲ್ಲೋದಕ್ಕೆ ಹೊರಟಿದೆ, ಕೇಸರಿ ಪಡೆ..  ರಣಕಣ ಗೆಲ್ಲಲು ಕೇಸರಿ ಪಡೆಯ ಸ್ಟ್ರಾಟಜಿ ಏನು..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ಕಹಳೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more