ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

Published : Jul 17, 2022, 03:36 PM IST

ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್

ಬೆಂಗಳೂರು, (ಜುಲೈ.17): ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್. ಬಿಜೆಪಿ ಸೂತ್ರಗಳನ್ನ ಹೆಣೆದು ಅಧಿಕಾರ  ದಕ್ಕಿಸಿಕೊಳ್ಳೋದನ್ನ, ಈಗೀಗ ತನ್ನ ಸ್ವಭಾವವನ್ನಾಗಿ ಮಾಡಿಕೊಂಡಿದೆ.. ಅಂಥದ್ದೇ ಸ್ಟ್ರಾಟಜಿ ಈಗ ಕರ್ನಾಟಕದಲ್ಲೂ ಅಪ್ಲೈ ಮಾಡೋಕೆ ನೋಡ್ತಿದ್ದಾರೆ,. 

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬಿಜೆಪಿ ಟಾರ್ಗೆಟ್ ಈ ಸಲ 150..  ಈ ನಂಬರ್ ಮುಟ್ಟೋದು ಅಂದ್ರೆ ಸಾಮಾನ್ಯ ಸಂಗತಿ ಅಲ್ಲ. ಅದು ಸುಲಭವಂತೂ ಅಲ್ವೇ ಅಲ್ಲ.. ಹಾಗಾಗಿನೇ, ದೊಡ್ಡದೊಂದು ರಣತಂತ್ರ ಹೆಣೆದು ಗೆಲ್ಲೋದಕ್ಕೆ ಹೊರಟಿದೆ, ಕೇಸರಿ ಪಡೆ..  ರಣಕಣ ಗೆಲ್ಲಲು ಕೇಸರಿ ಪಡೆಯ ಸ್ಟ್ರಾಟಜಿ ಏನು..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ಕಹಳೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more