ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

ಅತ್ತ ಹಸ್ತ ಪಾಂಚಜನ್ಯ..ಇತ್ತ ಕೇಸರಿ ರಣಕಹಳೆ, ಕಮಲ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್?

Published : Jul 17, 2022, 03:36 PM IST

ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್

ಬೆಂಗಳೂರು, (ಜುಲೈ.17): ಅತ್ತ ಮೊಳಗಿದೆ ಹಸ್ತ ಪಾಂಚಜನ್ಯ.. ಇತ್ತ ಮಾರ್ದನಿಸುತ್ತಿದೆ ಕಮಲ ರಣಕಹಳೆ.. ಕೇಸರಿ ಪಾಳಯದ ಹಣೆಬರಹ ಬದಲಿಸುತ್ತಾ 50:50 ಸೀಕ್ರೆಟ್..? ಫಿಕ್ಸ್ ಆಯ್ತು ಟಾರ್ಗೆಟ್-19.. ಒಬ್ಬೊಬ್ಬರಿಗೂ ಡಬ್ಬಲ್ ಟಾಸ್ಕ್. ಬಿಜೆಪಿ ಸೂತ್ರಗಳನ್ನ ಹೆಣೆದು ಅಧಿಕಾರ  ದಕ್ಕಿಸಿಕೊಳ್ಳೋದನ್ನ, ಈಗೀಗ ತನ್ನ ಸ್ವಭಾವವನ್ನಾಗಿ ಮಾಡಿಕೊಂಡಿದೆ.. ಅಂಥದ್ದೇ ಸ್ಟ್ರಾಟಜಿ ಈಗ ಕರ್ನಾಟಕದಲ್ಲೂ ಅಪ್ಲೈ ಮಾಡೋಕೆ ನೋಡ್ತಿದ್ದಾರೆ,. 

ಬೆಂಗಳೂರಿನ ಇಬ್ಬರು ಸಚಿವರಿಗೆ ಗದರಿದ ಬಿಎಲ್ ಸಂತೋಷ್; ಫುಲ್ ಕ್ಲಾಸ್

ಬಿಜೆಪಿ ಟಾರ್ಗೆಟ್ ಈ ಸಲ 150..  ಈ ನಂಬರ್ ಮುಟ್ಟೋದು ಅಂದ್ರೆ ಸಾಮಾನ್ಯ ಸಂಗತಿ ಅಲ್ಲ. ಅದು ಸುಲಭವಂತೂ ಅಲ್ವೇ ಅಲ್ಲ.. ಹಾಗಾಗಿನೇ, ದೊಡ್ಡದೊಂದು ರಣತಂತ್ರ ಹೆಣೆದು ಗೆಲ್ಲೋದಕ್ಕೆ ಹೊರಟಿದೆ, ಕೇಸರಿ ಪಡೆ..  ರಣಕಣ ಗೆಲ್ಲಲು ಕೇಸರಿ ಪಡೆಯ ಸ್ಟ್ರಾಟಜಿ ಏನು..? ಅದೆಲ್ಲವನ್ನೂ ಹೇಳೋದೇ ಇವತ್ತಿನ ಸುವರ್ಣ ಸ್ಪೆಷಲ್, ಕೇಸರಿ ಕಹಳೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more