ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

Published : Aug 19, 2022, 10:12 AM ISTUpdated : Aug 19, 2022, 10:20 AM IST

ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರ ಬಳಸಲು ಬಿಜೆಪಿ ಸರ್ಕಾರದಿಂದ ಸಿದ್ಧತೆ, ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರದ ಪ್ಲಾನ್‌ 

ಬೆಂಗಳೂರು(ಆ.19):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಡಳಿತರೂಢ ಬಿಜೆಪಿ ಸರ್ಕಾರ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ ಅಂತ ಹೇಳಲಾಗುತ್ತಿದೆ. ಡಿಕೆಶಿ ವಿರುದ್ಧ ತನಿಖೆಯೊಂದಕ್ಕೆ ಸರ್ಕಾರ ಚಾಲನೆ ನೀಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರವನ್ನ ಬಳಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ. ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರ ಪ್ಲಾನ್‌ ಮಾಡಿದೆ. ವಿದ್ಯುತ್‌ ಖರೀದಿ ಪ್ರಕ್ರಿಯೆ ವಿರುದ್ಧ ತನಿಖೆಗೆ ಮುಂದಾಗಿದೆ ರಾಜ್ಯ ಸರ್ಕಾರ. ಡಿಕೆಶಿ ಕಾಲಾವಧಿಯ ವಿದ್ಯುತ್‌ ಖರೀದಿ ಪ್ರಕ್ರಿಯೆಗಳ ಬಗ್ಗೆ ತನಿಖೆ ನಡೆಸಲು ಸಿದ್ಧತೆ ಸಚಿವ ಸುನಿಲ್‌ ಕುಮಾರ್‌ ಮಂದಾಗಿದ್ದಾರೆ. 

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more