ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

Published : Aug 19, 2022, 10:12 AM ISTUpdated : Aug 19, 2022, 10:20 AM IST

ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರ ಬಳಸಲು ಬಿಜೆಪಿ ಸರ್ಕಾರದಿಂದ ಸಿದ್ಧತೆ, ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರದ ಪ್ಲಾನ್‌ 

ಬೆಂಗಳೂರು(ಆ.19):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಡಳಿತರೂಢ ಬಿಜೆಪಿ ಸರ್ಕಾರ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ ಅಂತ ಹೇಳಲಾಗುತ್ತಿದೆ. ಡಿಕೆಶಿ ವಿರುದ್ಧ ತನಿಖೆಯೊಂದಕ್ಕೆ ಸರ್ಕಾರ ಚಾಲನೆ ನೀಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರವನ್ನ ಬಳಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ. ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರ ಪ್ಲಾನ್‌ ಮಾಡಿದೆ. ವಿದ್ಯುತ್‌ ಖರೀದಿ ಪ್ರಕ್ರಿಯೆ ವಿರುದ್ಧ ತನಿಖೆಗೆ ಮುಂದಾಗಿದೆ ರಾಜ್ಯ ಸರ್ಕಾರ. ಡಿಕೆಶಿ ಕಾಲಾವಧಿಯ ವಿದ್ಯುತ್‌ ಖರೀದಿ ಪ್ರಕ್ರಿಯೆಗಳ ಬಗ್ಗೆ ತನಿಖೆ ನಡೆಸಲು ಸಿದ್ಧತೆ ಸಚಿವ ಸುನಿಲ್‌ ಕುಮಾರ್‌ ಮಂದಾಗಿದ್ದಾರೆ. 

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more