ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

ಬಿಜೆಪಿ ಸರ್ಕಾರದಿಂದ ಡಿಕೆಶಿ ವಿರುದ್ಧ ಹೊಸ ತನಿಖಾಸ್ತ್ರ: ಕನಕಪುರ ಬಂಡೆಗೆ ಮತ್ತೆ ಕಂಟಕ?

Published : Aug 19, 2022, 10:12 AM ISTUpdated : Aug 19, 2022, 10:20 AM IST

ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರ ಬಳಸಲು ಬಿಜೆಪಿ ಸರ್ಕಾರದಿಂದ ಸಿದ್ಧತೆ, ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರದ ಪ್ಲಾನ್‌ 

ಬೆಂಗಳೂರು(ಆ.19):  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಡಳಿತರೂಢ ಬಿಜೆಪಿ ಸರ್ಕಾರ ಬ್ರಹ್ಮಾಸ್ತ್ರವೊಂದನ್ನ ಸಿದ್ಧಪಡಿಸಿದೆ ಅಂತ ಹೇಳಲಾಗುತ್ತಿದೆ. ಡಿಕೆಶಿ ವಿರುದ್ಧ ತನಿಖೆಯೊಂದಕ್ಕೆ ಸರ್ಕಾರ ಚಾಲನೆ ನೀಡಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ತನಿಖಾಸ್ತ್ರವನ್ನ ಬಳಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ. ಚುನಾವಣೆ ಹೊಸ್ತಿಲಲ್ಲಿ ಡಿಕೆಶಿಯನ್ನ ಕಟ್ಟಿಹಾಕಲು ಬಿಜೆಪಿ ಸರ್ಕಾರ ಪ್ಲಾನ್‌ ಮಾಡಿದೆ. ವಿದ್ಯುತ್‌ ಖರೀದಿ ಪ್ರಕ್ರಿಯೆ ವಿರುದ್ಧ ತನಿಖೆಗೆ ಮುಂದಾಗಿದೆ ರಾಜ್ಯ ಸರ್ಕಾರ. ಡಿಕೆಶಿ ಕಾಲಾವಧಿಯ ವಿದ್ಯುತ್‌ ಖರೀದಿ ಪ್ರಕ್ರಿಯೆಗಳ ಬಗ್ಗೆ ತನಿಖೆ ನಡೆಸಲು ಸಿದ್ಧತೆ ಸಚಿವ ಸುನಿಲ್‌ ಕುಮಾರ್‌ ಮಂದಾಗಿದ್ದಾರೆ. 

ಸುಮಲತಾ ಬಿಜೆಪಿ ಸೇರೋದು ಪಕ್ಕಾ?: ತೆರೆಮರೆಯಲ್ಲಿ ನಡೀತಿದೆ ಕಮಲ ಪಾಳಯ ಸೇರೋ ಪ್ಲಾನ್..!

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more