ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗುಟ್ಟು ಏನು?

ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ: ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸದ ಗುಟ್ಟು ಏನು?

Published : Jan 16, 2023, 11:30 AM IST

ಸಂಕ್ರಾಂತಿ ಬೆನ್ನಲ್ಲೇ ಎರಡು ದಿನಗಳ ಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಲ್ಲಿ ಪ್ರವಾಸ ಕೈಗೊಂಡಿದ್ದು, ಮತ್ತೆ ಸಂಪುಟ ವಿಸ್ತರಣೆ ಚರ್ಚೆಗೆ ಮರುಜೀವ ಬಂದಿದೆ.
 

ಇಂದಿನಿಂದ ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೆ ತೆರಳಲಿದ್ದು, ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯಿಂದ ದೆಹಲಿಗೆ ತೆರಳಲಿರುವ ಸಿಎಂ, ಹುಬ್ಬಳ್ಳಿಯ ಯುವ ಜನೋತ್ಸವ ಸಮಾರೋಪದ ಬಳಿಕ ದೆಹಲಿಗೆ ಹೋಗಲಿದ್ದಾರೆ. ಕಾರ್ಯಕಾರಿಣಿ ಸಭೆ ಬಳಿಕ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಸಾಧ್ಯತೆ ಇದ್ದು, ಮೂಲಗಳ ಪ್ರಕಾರ ಜನವರಿ 19ರ ನಂತರ ಸಂಪುಟ ವಿಸ್ತರಣೆ ಸಾಧ್ಯತೆ ಇದೆ. ಜನವರಿ 19ಕ್ಕೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಮೋದಿ ಭೇಟಿ ಬಳಿಕವೇ ಸಂಪುಟ ವಿಸ್ತರಣೆ ಆಗಲಿದೆ ಎನ್ನಲಾಗುತ್ತಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more