ಆತುರದಲ್ಲಿರುವ  ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

ಆತುರದಲ್ಲಿರುವ ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

Published : Dec 16, 2019, 02:45 PM ISTUpdated : Dec 16, 2019, 02:49 PM IST

ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

ಬೆಂಗಳೂರು, [ಡಿ.16]: ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಸಂಪುಟ ವಿಸ್ತರಣೆಗೆ BSY ಮುಹೂರ್ತ: ಅಮಿತ್ ಶಾ ಮಾಟೇ ಶಾಸನಂ..!

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!