ಆತುರದಲ್ಲಿರುವ  ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

ಆತುರದಲ್ಲಿರುವ ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

Published : Dec 16, 2019, 02:45 PM ISTUpdated : Dec 16, 2019, 02:49 PM IST

ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

ಬೆಂಗಳೂರು, [ಡಿ.16]: ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಸಂಪುಟ ವಿಸ್ತರಣೆಗೆ BSY ಮುಹೂರ್ತ: ಅಮಿತ್ ಶಾ ಮಾಟೇ ಶಾಸನಂ..!

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!