ಆತುರದಲ್ಲಿರುವ  ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

ಆತುರದಲ್ಲಿರುವ ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

Published : Dec 16, 2019, 02:45 PM ISTUpdated : Dec 16, 2019, 02:49 PM IST

ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

ಬೆಂಗಳೂರು, [ಡಿ.16]: ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಸಂಪುಟ ವಿಸ್ತರಣೆಗೆ BSY ಮುಹೂರ್ತ: ಅಮಿತ್ ಶಾ ಮಾಟೇ ಶಾಸನಂ..!

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!