ಆತುರದಲ್ಲಿರುವ  ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

ಆತುರದಲ್ಲಿರುವ ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

Published : Dec 16, 2019, 02:45 PM ISTUpdated : Dec 16, 2019, 02:49 PM IST

ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

ಬೆಂಗಳೂರು, [ಡಿ.16]: ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಸಂಪುಟ ವಿಸ್ತರಣೆಗೆ BSY ಮುಹೂರ್ತ: ಅಮಿತ್ ಶಾ ಮಾಟೇ ಶಾಸನಂ..!

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?