ಆತುರದಲ್ಲಿರುವ  ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

ಆತುರದಲ್ಲಿರುವ ಅರ್ಹ ಶಾಸಕರಿಗೆ ನಿರಾಸೆ: ಮುಂದಿನ ವರ್ಷವೇ ಮಂತ್ರಿ ಭಾಗ್ಯ..?

Published : Dec 16, 2019, 02:45 PM ISTUpdated : Dec 16, 2019, 02:49 PM IST

ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

ಬೆಂಗಳೂರು, [ಡಿ.16]: ಉಪಸಮರ ಗೆದ್ದ 11 ಶಾಸಕರು ಸಚಿವರಾಗಲು ತುದಿಗಾಗಲ್ಲಲ್ಲಿ ನಿಂತಿದ್ದಾರೆ. ಚುನಾವಣೆಗೂ  ಮುನ್ನ ಸಿಎಂ ಮಾತು ಕೊಟ್ಟಂತೆ, ಎಲ್ಲರನ್ನೂ ಮಂತ್ರಿ ಮಾಡೋದು ನಿಶ್ಚಿತ. ಆದ್ರೆ, ಸಂಪುಟ ವಿಸ್ತರಣೆಗೆ ಯಾವಾಗ ಅನ್ನೋದು ಮಾತ್ರ ಇನ್ನು ನಿಖರವಾಗಿಲ್ಲ.

ಸಂಪುಟ ವಿಸ್ತರಣೆಗೆ BSY ಮುಹೂರ್ತ: ಅಮಿತ್ ಶಾ ಮಾಟೇ ಶಾಸನಂ..!

ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಅನರ್ಹಗೊಂಡು ಉಪಚುನಾವಣೆಯಲ್ಲಿ ಗೆದ್ದ ಅರ್ಹರಾಗಿ ನೂತನ ಶಾಸಕರು ಬಿಎಸ್‌ವೈ ಸಂಪುಟ ಸೇರುವ ಆತುರದಲ್ಲಿದ್ದಾರೆ. ಆದ್ರೆ, ಸಂಪುಟ ವಿಸ್ತರಣೆಯನ್ನು ಮುಂದಿನ ವರ್ಷ ಮಾಡುವ ಮಾತುಗಳು ಕೇಳಿಬರುತ್ತಿವೆ. ಸಂಪುಟ ವಿಸ್ತರಣೆ ಮುಂದೂಡುವುದಕ್ಕೆ ಒಂದು ಪ್ರಮುಖ ಕಾರವಿದೆ. ಏನದು ಕಾರಣ..? ಸಂಪುಟ ವಿಸ್ತರಣೆಯಾವಾಗ..? ವಿಡಿಯೋನಲ್ಲಿ ನೋಡಿ..

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?