Nov 5, 2019, 5:48 PM IST
ಬೆಂಗಳೂರು(ನ. 05) ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಸರ್ಕಾರ ಶತದಿನ ಪೂರೈಸಿದ ಸಂದರ್ಭದಲ್ಲಿ ಸರ್ಕಾರದ ಸಾಧನೆಗಳ ಅನಾವವರಣ ಮಾಡಿದರು.
ಕಿರು ಹೊತ್ತಿಗೆಯೊಂದನ್ನು ಬಿಡುಗಡೆ ಮಾಡಿದ ಬಿಎಸ್ ವೈ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳು, ಪ್ರವಾಸೋದ್ಯಮಕ್ಕೆ ನೀಡಿದ ಒತ್ತು. ನೀರಾವರಿ ಯೋಜನೆಗಳು ಸೇರಿದಂತೆ ಎಲ್ಲ ವಿವರ ತೆರೆದಿರಿಸಿದರು.