'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

Published : Feb 20, 2020, 04:12 PM ISTUpdated : Feb 20, 2020, 06:01 PM IST

ಸದನದಲ್ಲಿ ಮುಂದುವರಿದ ಮಾತಿನ ಜಟಾಪಟಿ; ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ; ಸರ್ಕಾರದ ರಚನೆಯನ್ನು ಸದನದಲ್ಲಿ ಟೀಕಿಸಿದ  ಸಿದ್ದರಾಮಯ್ಯ

ವಿದಾನಸಭೆ (ಫೆ.20): ವಿಧಾನಸಭಾ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತಿನ ಸಮರ ಮುಂದುವರಿಸಿದ್ದಾರೆ. ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಹುಟ್ಟನ್ನೇ ಪ್ರಶ್ನಿಸಿದರು. ತಮ್ಮದೇ ಧಾಟಿಯಲ್ಲಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಬಿಜೆಪಿಯದ್ದು ಅನೈತಿಕವಾಗಿ ಹುಟ್ಟುಕೊಂಡ ಸರ್ಕಾರ ಎಂದು ಬಣ್ಣಿಸಿದರು.

ಇದನ್ನೂ ನೋಡಿ |  ಕಲಾಪದಲ್ಲಿ ಸಿದ್ದರಾಮಯ್ಯ ಕಾಲೆಳೆದ್ರೂ ಯತ್ನಾಳ್ ಮುಗುಳ್ನಕ್ಕು ಸುಮ್ಮನಾಗಿದ್ದೇಕೆ?

"

ಫೆಬ್ರವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!