'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

'ಆಪರೇಷನ್ ಕಮಲ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಬಿಜೆಪಿ ಸರ್ಕಾರ'

Suvarna News   | Asianet News
Published : Feb 20, 2020, 04:12 PM ISTUpdated : Feb 20, 2020, 06:01 PM IST

ಸದನದಲ್ಲಿ ಮುಂದುವರಿದ ಮಾತಿನ ಜಟಾಪಟಿ; ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ; ಸರ್ಕಾರದ ರಚನೆಯನ್ನು ಸದನದಲ್ಲಿ ಟೀಕಿಸಿದ  ಸಿದ್ದರಾಮಯ್ಯ

ವಿದಾನಸಭೆ (ಫೆ.20): ವಿಧಾನಸಭಾ ಕಲಾಪದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮಾತಿನ ಸಮರ ಮುಂದುವರಿಸಿದ್ದಾರೆ. ಬುಧವಾರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಬಿಜೆಪಿ ಸರ್ಕಾರದ ಹುಟ್ಟನ್ನೇ ಪ್ರಶ್ನಿಸಿದರು. ತಮ್ಮದೇ ಧಾಟಿಯಲ್ಲಿ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಬಿಜೆಪಿಯದ್ದು ಅನೈತಿಕವಾಗಿ ಹುಟ್ಟುಕೊಂಡ ಸರ್ಕಾರ ಎಂದು ಬಣ್ಣಿಸಿದರು.

ಇದನ್ನೂ ನೋಡಿ |  ಕಲಾಪದಲ್ಲಿ ಸಿದ್ದರಾಮಯ್ಯ ಕಾಲೆಳೆದ್ರೂ ಯತ್ನಾಳ್ ಮುಗುಳ್ನಕ್ಕು ಸುಮ್ಮನಾಗಿದ್ದೇಕೆ?

"

ಫೆಬ್ರವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!