2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

Published : Jun 22, 2022, 11:35 AM ISTUpdated : Jun 22, 2022, 11:38 AM IST

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಬೆಂಗಳೂರು (ಜೂ. 22): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಪ್ರಧಾನಿ ಮೊದಲ ಭೇಟಿಯಲ್ಲೇ ಜನರ ಅಭೂತಪಪೂರ್ವ ಬೆಂಬಲ ನೋಡಿ, ಪ್ರತಿ 2 ತಿಂಗಳಿಗೊಮ್ಮೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯದ ವಿವಿಧ ಕಡೆಗೂ ಮೋದಿ ಪ್ರವಾಸ ನಿಗದಿಗೆ ಬಿಜೆಪಿ ವರ್ಕೌಟ್ ಮಾಡುತ್ತಿದೆ. ಬಿಜೆಪಿಯ ಈ ಮನವಿಗೆ ಪ್ರಧಾನಿ ಮೋದಿ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more