2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

2023 ರ 'ನಮೋ' ಲೆಕ್ಕಾಚಾರ, 2 ತಿಂಗಳಿಗೊಮ್ಮೆ ಮೋದಿ ರಾಜ್ಯ ಪ್ರವಾಸ

Published : Jun 22, 2022, 11:35 AM ISTUpdated : Jun 22, 2022, 11:38 AM IST

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಬೆಂಗಳೂರು (ಜೂ. 22): ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ, ರಾಜಕೀಯ ಲೆಕ್ಕಾಚಾರ, ಡಬಲ್ ಎಂಜೀನ್ ಸರ್ಕಾರ, ಅಭಿವೃದ್ಧಿ ಮಂತ್ರ, ಟಾರ್ಗೆಟ್ ಬೆಂಗಳೂರು, ಮಠ ಮಂದಿರಗಳ ಭೇಟಿ, ಸ್ವಾಮೀಜಿಗಳ ಜೊತೆ ಚರ್ಚೆ ಬಗ್ಗೆ ವಿಶ್ಲೇಷಣೆಯಾಗಿದೆ.

ಪ್ರಧಾನಿ ಮೊದಲ ಭೇಟಿಯಲ್ಲೇ ಜನರ ಅಭೂತಪಪೂರ್ವ ಬೆಂಬಲ ನೋಡಿ, ಪ್ರತಿ 2 ತಿಂಗಳಿಗೊಮ್ಮೆ ಪ್ರಧಾನಿ ಮೋದಿ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ರಾಜ್ಯದ ವಿವಿಧ ಕಡೆಗೂ ಮೋದಿ ಪ್ರವಾಸ ನಿಗದಿಗೆ ಬಿಜೆಪಿ ವರ್ಕೌಟ್ ಮಾಡುತ್ತಿದೆ. ಬಿಜೆಪಿಯ ಈ ಮನವಿಗೆ ಪ್ರಧಾನಿ ಮೋದಿ ಕೂಡಾ ಒಪ್ಪಿಗೆ ಸೂಚಿಸಿದ್ದಾರೆ. 

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more